Thursday, July 30, 2026

#tirupathi venkatesh

ತಿರುಪತಿಯಲ್ಲಿ ಕೂದಲು ದಾನ ಯಾಕೆ..?; ಕೇಶಮುಂಡನಕ್ಕೆ ಪೌರಾಣಿಕ ಹಿನ್ನಲೆಯೇನು?

ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ದೇಶದ ಅತ್ಯಂತ ಶ್ರೀಮಂತ ದೇವಾಲಯವೆಂದು ಪರಿಗಣಿಸಲಾಗುತ್ತದೆ. ಪ್ರತಿದಿನ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಮುಡಿ ದಾನವನ್ನು ಮಾಡುತ್ತಲೇ ಇರುತ್ತಾರೆ. ಇಲ್ಲಿ ಕೇವಲ ಪುರುಷರು ಮಾತ್ರವಲ್ಲ, ಮಹಿಳೆಯರು ಕೂಡ ಮುಡಿ ದಾನ ಮಾಡುವುದು ನಿಮಗೆಲ್ಲಾ ಗೊತ್ತಿರೋ ಸಂಗತಿ. ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ಮುಡಿದಾನವನ್ನು ಯಾಕೆ...

Tirupathi: ತಿಮ್ಮಪ್ಪನಿಗೆ ಸಂಕಟ ತಂದ ಹಾಲಿನ ದರ ಪರಿಷ್ಕರಣೆ

ರಾಷ್ಟ್ರೀಯ  ಸುದ್ದಿ: ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಯಿಂದಾಗಿ ಹೋಟೆಲ್ ಮಾಲಿಕರು ತಿಂಡಿ ಊಟ ಟಿ ಕಾಫಿ ಇವೆಲ್ಲದರ ಬೆಲೆಯನ್ನು ಜಾಸ್ತಿ ಮಾಡಿಯಾಗಿದೆ. ಇವೆಲ್ಲ ನಿಮಗೆ ಗೊತ್ತಿರವ ವಿಚಾರ ಆದರೆ ಹಾಲಿನ ದರ ಪರಿಷ್ಕರಣೆಯಿಂದಾಗಿ ಇರುಪತಿ ತಿಮ್ಮಪ್ಪನಿಗೆ ಬಹಳ ಸಂಕಟ ಉಂಟಾಗಿದೆ . ಯಾಕೆ ಅಂತೀರಾ ಇಲ್ಲಿದೆ ನೋಡಿ ಅದರ ಅಸಲಿ ಕಥೆ. ತಿರುಪತಿ ತಿಮ್ಮಪ್ಪ ಬಹಳ...
- Advertisement -spot_img

Latest News

Hubli News: ಸಭಾಪತಿ ರಾಜೀನಾಮೆ ವದಂತಿ; ಸಿಎಂ ರಿಸೈನ್ ಕೇಳಿಲ್ಲ ಎಂದ ಹೊರಟ್ಟಿ

Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....
- Advertisement -spot_img