Monday, August 24, 2026

Tirupati Laddu

ಹೊಸ ಕೆಲಸ ಆರಂಭದ ಮುನ್ನ ಜನ ತಿರುಪತಿಗೆ ಭೇಟಿ ನೀಡಲು ಕಾರಣವೇನು..?

Spiritual: ಮನೆ ಕಟ್ಟಬೇಕು, ಉದ್ಯಮ ಆರರಂಭಿಸಬೇಕು, ಮದುವೆಯಾಗಬೇಕು, ಮನೆಯಲ್ಲಿ ಏನೋ ವಿಶೇಷ ಕಾರ್ಯಕ್ರಮವಿದೆ ಅಂದಾಗ ಕೆಲವರು, ತಿರುಪತಿಗೆ ಭೇಟಿ ನೀಡಿ, ತಿಮ್ಮಪ್ಪನ ದರ್ಶನ ಪಡೆದು ಬರುತ್ತಾರೆ. ಹಾಗಾದ್ರೆ ಯಾಕೆ ಶುಭ ಕಾರ್ಯಕ್ಕೂ ಮುನ್ನ ಜನ ತಿರುಪತಿಗೆ ಹೋಗೋದು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. https://youtu.be/5J7x99Qhkyw ಶುಭಕಾರ್ಯಕ್ಕೂ ಮುನ್ನ ಕುಲದೇವರಿಗೆ, ಇಷ್ಟ ದೇವರ ಸನ್ನಿಧಾನಕ್ಕೆ ಭೇಟಿ ನೀಡಬೇಕು...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img