Tuesday, May 21, 2024

Tirupati

ತಿರುಪತಿ ಲಡ್ಡುವಿನ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳು..

Spiritual: ಪ್ರಪಂಚದಲ್ಲಿ ಸಿಗುವ ಎಲ್ಲ ಸಿಹಿ ತಿಂಡಿಗಳ ರುಚಿ ಒಂದೆಡೆಯಾದರೆ, ತಿರುಪತಿ ಲಡ್ಡು ಪ್ರಸಾದದ ರುಚಿ ಒಂದೆಡೆ. ಆ ಅದ್ಭುತ ರುಚಿಯನ್ನು ಯಾವ ಸಿಹಿ ತಿಂಡಿಯೂ ಮೀರಿಸಲು ಸಾಧ್ಯವಿಲ್ಲ. ತುಪ್ಪ, ಗೋಡಂಬಿ, ದ್ರಾಕ್ಷಿ ಎಲ್ಲವನ್ನೂ ಹಾಕಿ, ಮಾಡುವ ರುಚಿ ರುಚಿಯಾದ ಲಡ್ಡು ಪ್ರಸಾದದ ಬಗ್ಗೆ ನಾವು ಇಂದು ಒಂದಿಷ್ಟು ಕುತೂಹಲಕಾರಿ ಸಂಗತಿಯನ್ನ ಹೇಳಲಿದ್ದೇವೆ. ತಿರುಪತಿ ಲಾಡುವಿಗೆ...

ತಿರುಪತಿಗೆ ಹೋದಾಗ, ನೀವು ಪಾಲಿಸಬೇಕಾದ ನಿಯಮಗಳೇನು..?

Spiritual: ತಿರುಪತಿಗೆ ಹೋಗಿ, ಬಾಲಾಜಿಯ ದರ್ಶನ ಪಡೆಯಬೇಕು ಅಂದ್ರೆ, ಪುಣ್ಯ ಮಾಡಿರಬೇಕು ಅನ್ನೋದು ಹಲವರ ಮಾತು. ಯಾಕಂದ್ರೆ ತಿರುಪತಿಯ ತನಕ ಹೋಗಿ, ಎಷ್ಟೋ ಜನ ಬಾಲಾಜಿಯ ದರ್ಶನ ಪಡಿಯದೇ, ಹಾಗೇ ಮನೆಗೆ ಬಂದವರಿದ್ದಾರೆ. ಹಾಗಾಗಿಯೇ ಬಾಲಾಜಿ ಕರೆಸಿಕೊಂಡರೆ ಮಾತ್ರ, ಅವನ ದರ್ಶನ ಮಾಡಲು ಸಾಧ್ಯ ಅಂತಾ ಹೇಳುವುದು. ನೀವು ತಿರುಪತಿಗೆ ಹೋದಾಗ, ಹಲವು ರೂಲ್ಸ್...

ತಿರುಪತಿಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ 346 ಕೊಠಡಿ ಲಭ್ಯ: ಎಸ್.ಆರ್.ವಿಶ್ವನಾಥ್

ಬೆಂಗಳೂರು: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ದವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಮತ್ತು ತಿರುಪತಿ ತಿರುಮಲ ಮಂಡಳಿಯ ಸದಸ್ಯ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ. ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲದಲ್ಲಿ ಕರ್ನಾಟಕದ ಭಕ್ತಾಧಿಗಳು ಬಂದು ವಾಸ್ತವ್ಯ ಹೂಡಲು...

ತಿಮ್ಮಪ್ಪನ ಭಕ್ತರಿಗೆ ವ್ಯಾಕ್ಸಿನೇಷನ್ ಕಡ್ಡಾಯ..!

www.karnatakatv.net: ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ದೇವಸ್ಥಾನಗಳನ್ನು ಮುಚ್ಚಲಾಗಿತ್ತು. ಅದೇ ರೀತಿ ತಿರುಮಲ ದೇವಾಲಯವನ್ನು ಬಂದ್ ಮಾಡಲಾಗಿತ್ತು. ಆದರೆ ಈಗ ತಿರುಪತಿ ದೇವಸ್ಥಾನಕ್ಕೆ ತೆರಳುವವರಲ್ಲಿ ಮಹತ್ವದ ಸೂಚನೆಯನ್ನು ನೀಡಲಾಗಿದೆ. ಹೌದು, ತಿರುಪತಿಗೆ ತೆರಳುವ ಭಕ್ತಾದಿಗಳು ದೇವರ ದರ್ಶನಕ್ಕೆ ಬರುವ ಮುಂಚೆ ಕೊರೊನಾ ಲಸಿಕಾ ಪ್ರಮಾಣಪತ್ರ ಅಥವಾ ನೆಗೆಟಿವ್ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನ ಕಡ್ಡಾಯಗೋಳಿಸಲಾಗಿದೆ ಅಂತಾ ದೇವಸ್ಥಾನದ ಅಧ್ಯಕ್ಷ...

ತಿಮ್ಮಪ್ಪನ ಆಸ್ತಿ ಹರಾಜಿನಿಂದ ಜಗನ್ ಹಿಂದೆ ಸರಿದಿದ್ದು ಯಾಕೆ..?

ಕರ್ನಾಟಕ ಟಿವಿ : ಹಣಕಾಸಿನ ಸಮಸ್ಯೆ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೇರಿದ್ದ ಜಾಗಗಳನ್ನ ಮಾರಾಟ ಮಾಡಿ ಹಣ ಸಂಗ್ರಹಿಸಲು ಮುಂದಾಗಿತ್ತು.. ವಿಪಕ್ಷಗಳು ಹಾಗೂ ಹಿಮದೂ ಧರ್ಮದ ಮುಖಂಡರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಮುಖ್ಯಮಂತ್ರಿ ಜಗನ್ ತಮ್ಮ ನಿರ್ಧಾರಂದಿಂದ ಹಿಂದೆ ಸರಿದಿದ್ದಾರೆ.. ಆಂಧ್ರ, ತಮಿಳುನಾಡು, ಋಷಿಕೇಶದಲ್ಲಿ ಟಿಟಿಡಿಯ ಆಸ್ತಿ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img