ಶ್ರಾವಣ ಮಾಸದ ಆರಂಭದೊಂದಿಗೆ ತಿರುಪತಿ ತಿಮ್ಮಪ್ಪನಿಗೆ ಭಕ್ತರು ಚಿನ್ನ ಮತ್ತು ಇತರ ರೂಪಗಳಲ್ಲಿ 5ಕೋಟಿ ರೂ.ಗೂ ಅಧಿಕ ದೇಣಿಗೆ ನೀಡಿದ್ದಾರೆ. ಹೌದು ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಲಕ್ಷಾಂತರ ಭಕ್ತರು ಪ್ರತಿದಿನ ಈ ತೀರ್ಥಕ್ಷೇತ್ರಕ್ಕೆ ಬಂದು ತಿಮ್ಮಪ್ಪನ ದರ್ಶನ ಪಡೆದು ದೇಣಿಗೆಯನ್ನು ಸಲ್ಲಿಸುತ್ತಾರೆ. ವಿಶೇಷವಾಗಿ ಶ್ರಾವಣ ಮಾಸದಂದು...
ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಅಪರೂಪದ ಘಟನೆ ನಡೆದಿದೆ. ಚೆನ್ನೈ ಮೂಲದ ಖಾಸಗಿ ಸಂಸ್ಥೆಯೊಂದು ದುಬಾರಿಯಾದ ದೇಣಿಗೆ ನೀಡಿದೆ. ಸುದರ್ಶನ್ ಎಂಟರ್ಪ್ರೈಸಸ್, ತಿಮ್ಮಪ್ಪನಿಗೆ 2.5 ಕಿಲೋಗ್ರಾಂ ತೂಕದ ಶುದ್ಧ ಚಿನ್ನದಿಂದ ತಯಾರಿಸಲಾದ ಶಂಖ ಮತ್ತು ಚಕ್ರವನ್ನು ದೇಣಿಗೆಯಾಗಿ ಅರ್ಪಿಸಿದೆ. ಇದರ ಮೌಲ್ಯ ₹2.4 ಕೋಟಿ ರೂಪಾಯಿಯಾಗಿದೆ.
ತಿರುಪತಿ ತಿಮ್ಮಪ್ಪ ದೇವಾಲಯವು ಭಾರತದಲ್ಲಿನ ಅತ್ಯಂತ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...