Monday, June 22, 2026

tiruvanantapuram

Air India: ಹವಾ ನಿಯಂತ್ರಣದಲ್ಲಿ ದೋಷ , ದುಬೈಗೆ ಹೊರಟಿದ್ದ ವಿಮಾನ ತಿರುವನಂತಪುರಂನಲ್ಲಿ ಲ್ಯಾಂಡಿಂಗ್

ರಾಷ್ಟ್ರೀಯ ಸುದ್ದಿ: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೇರಳಕ್ಕೆ ಮರಳಿದೆ. ಯಾಕೆಂದರೆ ವಿಮಾನದಲ್ಲಿನ ಹವಾ ನಿಯಂತ್ರಣದಲ್ಲಿ ಸಮಸ್ಯೆ ಉಂಟಾದ ಕಾರಣ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಕೇರಳಕ್ಕೆ ವಾಪಾಸಾಗಿದೆ. ಸಮಯ 1.09 ನಿಮಿಷಕ್ಕೆ ವಿಮಾನ ಟೇಕ್ ಆಫ್ ಆಗಿದ್ದು ಟೇಕ್ ಆಫ್ ಆದ ಕೆಲವೇ ಗಂಟೆಗಳಲ್ಲಿ ಹವಾ ನಿಯಂತ್ರಣದಲ್ಲಿ...

ಸ್ಕ್ರಬ್ ಟೈಫಸ್ ಗೆ ಕೇರಳದಲ್ಲಿ 2ನೇ ಸಾವು..!

https://www.youtube.com/watch?v=FTQjnyvulkM ಕಾಸರಗೋಡು: 38 ವರ್ಷದ ಮಹಿಳೆಯೊಬ್ಬರನ್ನು ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಕ್ರಬ್ ಟೈಫಸ್( ಚಿಗಟೆ ಜ್ವರ ) ನಿಂದಾಗಿ ಕೇರಳದಲ್ಲಿ ಇದು ಎರಡನೇಯ ಸಾವು. ಮೂರು ದಿನಗಳ ಹಿಂದೆ ಕೇರಳದಲ್ಲಿ ಮೊದಲ ಬಾರಿಗೆ 15 ವರ್ಷದ ಬಾಲಕಿ ಇದೇ ಜ್ವರ ಬಾಧಿಸಿ ಮೃತಪಟ್ಟಿದ್ದರು. ತಿರುವನಂತಪುರದ ಸುಬಿತಾ ಅವರನ್ನು ಜೂನ್ 10ರಂದು ಜ್ವರ ಬಾಧಿಸಿ ಸರ್ಕಾರಿ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img