Monday, May 11, 2026

titcket aspirent

ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ಗೆ : ರಾಜಾಜಿನಗರ ಟಿಕೆಟ್ ಆಕಾಂಕ್ಷಿಗಳಿಂದ ಪ್ರತಿಭಟನೆ

political news : ಬೆಂಗಳೂರು : ಬಿಜೆಪಿ ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್​​ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್​​ನಿಂದ ಟಿಕೆಟ್​​ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img