Saturday, June 27, 2026

titcket aspirent

ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ಗೆ : ರಾಜಾಜಿನಗರ ಟಿಕೆಟ್ ಆಕಾಂಕ್ಷಿಗಳಿಂದ ಪ್ರತಿಭಟನೆ

political news : ಬೆಂಗಳೂರು : ಬಿಜೆಪಿ ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್​​ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್​​ನಿಂದ ಟಿಕೆಟ್​​ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img