Tuesday, April 28, 2026

#titcket aspirents

ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಪೈಟ್: ಟಿಕೆಟ್ ತಪ್ಪಿದವರ ಸರ್ಕಸ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ. ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ಇದರಲ್ಲಿ ಟಿಕೆಟ್‌...
- Advertisement -spot_img

Latest News

ಬೇಸಿಗೆಯಿಂದಾಗಿ ರಕ್ತದಾನ ಮಾಡಲು ಹಿಂಜರಿದ ದಾನಿಗಳು: ರಕ್ತದ ಬೇಡಿಕೆ ಇದ್ದರೂ ಪೂರೈಕೆಯಲ್ಲಿ ಕೊರತೆ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪ ಜನಜೀವನವನ್ನು ತತ್ತರಿಸಿಸಿದೆ. ಇದರ ಪರಿಣಾಮವಾಗಿ, ರಾಜ್ಯದ ಹಲವು ರಕ್ತ ನಿಧಿಗಳು ತೀವ್ರ ಸಂಕಷ್ಟಕ್ಕೆ...
- Advertisement -spot_img