ಪಶ್ಚಿಮ ಬಂಗಾಳದಲ್ಲಿ ಮುಂಬರುವ ಉಪಚುನಾವಣೆ ಕಣ ರಂಗೇರಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಹಾಗೂ ಚುನಾವಣಾ ಆಯೋಗದ ಹೊಸ ಚಿಹ್ನೆಯು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಟಿಎಂಸಿಯಲ್ಲಿ ಉಂಟಾದ ಬಣ ರಾಜಕೀಯದಿಂದಾಗಿ ಪಕ್ಷದ ಮೂಲ ಹೆಸರು ಮತ್ತು 'ಜೋಡಾ ಘಾಸ್' ಚಿಹ್ನೆಯನ್ನು ಆಯೋಗ ತಡೆಹಿಡಿದಿದ್ದು, ಮಮತಾ ಬ್ಯಾನರ್ಜಿ ಬಣಕ್ಕೆ ಹೊಸದಾಗಿ 'ಫುಟ್ಬಾಲ್...
Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ...