Thursday, May 7, 2026

TN CM Palaniswamy

ಕುಡಿಯೋ ನೀರಿಗೂ ಹಾಹಾಕಾರ- ಚೆನ್ನೈಗೆ ಬಂತು ನೀರಿನ ರೈಲು..!!

ಚೆನ್ನೈ: ತಮಿಳುನಾಡಿನಾದ್ಯಂತ ಕುಡಿಯೋ ನೀರು ಸಿಗದೆ ಹೈರಾಣಾಗಿದ್ದ ಜನರಿಗೆ ನೀರು ಪೂರೈಸಲು ನಗರಕ್ಕೆ ನೀರು ತುಂಬಿದ ರೈಲು ಬಂದಿದೆ. ತಮಿಳುನಾಡು ಸಿಎಂ ಇಡಪ್ಪಾಡಿ ಪಳನಿಸ್ವಾಮಿ ರಾಜ್ಯದ ಜನರಿಗೆ ಈ ಮೂಲಕ ಕುಡಿಯೋ ನೀರು ಒದಗಿಸಲಿದ್ದಾರೆ. ತಮಿಳುನಾಡಿನಾದ್ಯಂತ ಮಳೆಯ ಕೊರತೆಯಿಂದಾಗಿ ಕುಡಿಯೋ ನೀರಿಗೂ ತತ್ವಾರ ಎದುರಾಗಿದೆ. ಇನ್ನು ಮಹಾನಗರಿ ಚೆನ್ನೈನಲ್ಲಂತೂ ನೀರಿನ ಬವಣೆ ಹೇಳತೀರದಾಗಿದೆ. ದಿನನಿತ್ಯದ...
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img