Saturday, September 19, 2026

TNarasipuraScam

H.C ಮಹದೇವಪ್ಪ ಹೆಸ್ರಲ್ಲಿ ಲಕ್ಷ, ಲಕ್ಷ ವಂಚನೆ!

ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಮಹತ್ತರ ವಂಚನೆಯೊಂದು ಬೆಳಕಿಗೆ ಬಂದಿದೆ. ಸಚಿವ ಹೆಚ್‌.ಸಿ. ಮಹದೇವಪ್ಪ ಅವರ ಹೆಸರಿನಲ್ಲಿ ಮಹಿಳೆಯೊಬ್ಬಳು ₹27 ಲಕ್ಷ ಹಣ ವಂಚಿಸಿರುವ ಘಟನೆ ನಾಡಿನ ಗಮನ ಸೆಳೆದಿದೆ. ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ, ವಿವಿಧ ಸರ್ಕಾರಿ ಯೋಜನೆಗಳ ಸವಲತ್ತು ಮತ್ತು ಸಾಲ ಕೊಡಿಸಿಕೊಡುವುದಾಗಿ ನಂಬಿಸಿದ್ದಾಳೆ. ನೂರಾರು ಮಹಿಳೆಯರು...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img