Saturday, August 22, 2026

to protest the rise in oil prices

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಸೈಕಲ್ ಸವಾರಿ

www.karnatakatv.net : ದೆಹಲಿ: ಅಡುಗೆ ಅನಿಲ, ಪೆಟ್ರೋಲ್, ಮತ್ತು ಡಿಸೇಲ್ ಬೆಲೆ ಏರಿಕೆಯಾಗಿರುವದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.‌ಸುರೇಶ್ ಅವರು ಯುವ ಕಾಂಗ್ರೆಸ್ ಮುಖಂಡರೊಂದಿಗೆ ಸೈಕಲ್ ಮೂಲಕ ಸಂಸತ್‌ಗೆ‌ ತೆರಳಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಆಲೋಚಿಸದೆ ತೈಲ ಬೆಲೆ ಹೆಚ್ಚಿಸುವ ಮೂಲಕ, ಬಡವರ ಬದುಕಿನೊಂದಿಗೆ ಚೆಲ್ಲಾಟ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img