Friday, March 20, 2026

to send her daughter

ಮಗಳನ್ನು ತನ್ನ ಜೊತೆ ಕಳುಹಿಸಲು ನಿರಾಕರಿಸಿದ ಮಾವನ ಕತ್ತು ಸಿಳಿದ ಅಳಿಯ..

www.karnatakatv.net : ಹುಬ್ಬಳ್ಳಿ: ಮಗಳನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಅಳಿಯನೊಬ್ಬ ಮಾವನ ಕತ್ತು ಸೀಳಿದ  ಘಟನೆ  ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತನೇ ತೀವ್ರ ಗಾಯಗೊಂಡ ವ್ಯಕ್ತಿಯಾಗಿದ್ದು, ಈತನನಗನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img