www.karnatakatv.net : ಲಕ್ಷ್ಮೇಶ್ವರ: ಮಡಿಕೇರಿ ತಾಲೂಕಿನ ಚೇರಂಬಾಣೆ ಬಳಿಯ ರಸ್ತೆ ಕೆಲಸಮಾಡುತ್ತಿದ್ದಾಗ ಮಣ್ಣಿನ ಗುಡ್ಡ ಕುಸಿದು ಲಕ್ಷ್ಮೇಶ್ವರ ಪಟ್ಟಣದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಇಂದಿರಾನಗರ ನಿವಾಸಿಗಳಾದ ಸಂತೋಷ ಬಂಡಾರಿ (27) ಹಾಗೂ ಪ್ರವೀಣ್ ಮಾವಿನಕಾಯಿ (21) ಮೃತರು. ರಸ್ತೆ ಕೆಲಸಕ್ಕೆ ಮಡಿಕೇರಿಗೆ ತೆರಳಿದ್ದರು. ಮಡಿಕೇರಿ ತಾಲೂಕಿನ ಚೆರಂಬಾಣೆಯ ಸಿದ್ಧಾರೂಡ ಮಠದ ತಡೆಗೋಡೆ ನಿರ್ಮಾಣ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...