Monday, February 23, 2026

to

ಹೀಗೆ ಮಾಡಿದರೆ, ಮಲಗಿದ ತಕ್ಷಣ ನಿಮಗೆ ನಿದ್ದೆ ಗ್ಯಾರಂಟಿ..!

ಗಾಢವಾಗಿ ನಿದ್ರೆ ಮಾಡುವುದಕ್ಕೆ ಒಂದು ವಿಶೇಷವಾಗಿರುವ ಮಲಗುವ ವಿಧಾನ ತಿಳಿದು ಕೊಳ್ಳೋಣ , ನಿದ್ರಾ ಹೀನತೆಯ ಸಮಸ್ಯೆಗೆ ನೀವು ಮಲಗುವ ವಿಧಾನ ಅದ್ಭುತವಾಗಿ ಪರಿಹಾರವನ್ನು ನೀಡುತ್ತದೆ . ಮೊದಲು ಮಲಗುವ ಸರಿಯಾದ ವಿಧಾನವನ್ನು ನೀವೂ ತಿಳಿದುಕೊಳ್ಳಬೇಕು ಹಾಗಾದರೆ ಇವತ್ತಿನ ವಿಚಾರ ವೇನೆಂದರೆ ಮಲಗುವ ಸರಿಯಾದ ವಿಧಾನ ಹೇಗೆ ಎಂದು ತಿಳಿದುಕೊಳ್ಳೋಣ . ನಿದ್ದೆ ಮಾಡುವಾಗ ಗಂಡುಭುಜ...

ಜೀವನದಲ್ಲಿ ಯಶಸ್ವಿಯಾಗಬೇಕೆಂದರೆ.. ಈ ವಿಷಯಗಳನ್ನು ಮರೆತು ಕೂಡಾ ಯಾರಿಗೂ ಹೇಳಬೇಡಿ..ಏಕೆಂದರೆ..

ಆಚಾರ್ಯ ಚಾಣಕ್ಯರು ನೀತಿಶಾಸ್ತ್ರದಲ್ಲಿ ಅನೇಕ ವಿಷಯಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದಾರೆ. ಯಾವಾಗ ಮತ್ತು ಯಾವ ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕು.. ಯಾವ ಸಂದರ್ಭಗಳಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಸಂಕ್ಷಿಪ್ತವಾಗಿ ತಿಳಿಸಿದ್ದಾರೆ. ಅಷ್ಟೇ ಏಕೆ.. ಆಚಾರ್ಯ ಚಾಣಕ್ಯನ ನೀತಿಗಳು ಸಾಮಾನ್ಯ ಮನುಷ್ಯನನ್ನೂ ಮಹಾನ್ ಚಕ್ರವರ್ತಿಯನ್ನಾಗಿ ಮಾಡಿತು. ಆಚಾರ್ಯ ಚಾಣಕ್ಯರ ಬೋಧನೆಗಳು ಇಂದಿಗೂ ಎಷ್ಟೋ ಜನರ ಕಣ್ಣು ತೆರೆಸುತ್ತಿವೆ. ಆದರೆ, ಚಾಣಕ್ಯ...

ನಿದ್ರೆಯ ಮಧ್ಯದಲ್ಲಿ ನೀರು ಕುಡಿಯುವ ಅಭ್ಯಾಸವಿದೆಯೇ? ಈ ವಿಷಯಗಳನ್ನು ತಿಳಿದರೆ ಶಾಕ್ ಆಗುತ್ತೀರಿ..!

ನೀರು ಕುಡಿಯುವುದು ದೇಹಕ್ಕೆ ಒಳ್ಳೆಯದು ಆದರೆ ನಿದ್ದೆಯ ಮಧ್ಯೆ ಎದ್ದು ನೀರು ಕುಡಿಯುವುದರಿಂದ ದೇಹಕ್ಕೆ ಹಾನಿಯಾಗುತ್ತದೆ ಎನ್ನುತ್ತಾರೆ ತಜ್ಞರು. ಆ ವಿಷಯಗಳು ಯಾವುವು ಎಂಬುದನ್ನು ಈಗ ತಿಳಿದುಕೊಳ್ಳೋಣ. ನಿದ್ರೆ ಮತ್ತು ನೀರು ಬಹಳ ಅವಿನಾಭಾವ ಸಂಬಂಧವನ್ನು ಹೊಂದಿವೆ. ನಮ್ಮಲ್ಲಿ ಹೆಚ್ಚಿನವರು ನಿದ್ದೆಯ ಮಧ್ಯೆ ಎದ್ದು ನೀರು ಕುಡಿದು ಮತ್ತೆ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಹಾಸಿಗೆಯ...

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಜಿಂಕ್ ಫುಡ್ ಅತ್ಯಗತ್ಯ…!

ಸತುವು ಒಂದು ಅತ್ಯಗತ್ಯ ಪೋಷಕಾಂಶವಾಗಿದ್ದರೂ, ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಅಪೌಷ್ಟಿಕ ಹಾಹಾರದಿಂದ ಬಳಲುತ್ತಿದ್ದಾರೆ. ಚಳಿಗಾಲದಲ್ಲಿ, ಇತರ ಹವಾಮಾನಕ್ಕಿಂತ ಕಡಿಮೆ ತಾಪಮಾನದಲ್ಲಿ, ದೇಹವು ಉಷ್ಣತೆ ಮತ್ತು ಶಕ್ತಿಯನ್ನು ಒದಗಿಸಲು ಹೆಚ್ಚಿನ ಆಹಾರದ ಅಗತ್ಯವಿರುತ್ತದೆ. ಚಳಿಗಾಲದ ಟ್ಯೂನಪ್ ನಿರ್ಜಲೀಕರಣ, ಕಳಪೆ ರಕ್ತಪರಿಚಲನೆ ಮತ್ತು ಆಲಸ್ಯದಿಂದ ಪ್ರಾರಂಭವಾಗುತ್ತದೆ. ಚಳಿಗಾಲದಲ್ಲಿ ಇತರ ಸಮಯಗಳಿಗಿಂತ ಪೌಷ್ಟಿಕಾಂಶದ ಆಹಾರವನ್ನು ಸೇವಿಸುವುದು...

ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸರಳ ಸಲಹೆಗಳು..!

ಮಧುಮೇಹವು ನರಗಳ ಹಾನಿ, ಹೃದ್ರೋಗ, ಕಣ್ಣಿನ ಕಾಯಿಲೆ, ಮೂತ್ರಪಿಂಡದ ಕಾಯಿಲೆ, ರಕ್ತನಾಳಗಳ ಕಾಯಿಲೆ, ಪಾರ್ಶ್ವವಾಯು ಮತ್ತು ಕಾಲು ಸಮಸ್ಯೆಗಳಂತಹ ಪರಿಸ್ಥಿತಿಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಹೆಚ್ಚಿಸುತ್ತದೆ. ಮಧುಮೇಹ ಇಂದು ಅನೇಕರಿಗೆ ಸಾಮಾನ್ಯ ಕಾಯಿಲೆಯಾಗಿದೆ. ನಾವು ಅದನ್ನು ಮೊದಲೇ ಗುರುತಿಸದಿದ್ದರೆ, ನಾವು ವಿವಿಧ ರೀತಿಯ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಇತರ ಅನೇಕ ಅಂಗಗಳಿಗೆ, ವಿಶೇಷವಾಗಿ ಹೃದಯ, ಕಣ್ಣುಗಳು, ಮೂತ್ರಪಿಂಡಗಳಿಗೆ ನೇರ...

ಭಗವದ್ಗೀತೆಯಲ್ಲಿ ಈ ಒಂದು ಚಿಕ್ಕ ಕಥೆ ಕೇಳಿದರೆ ನಿಮ್ಮ ಜೀವನ ಬದಲಾಗುತ್ತದೆ..!

ಭಗವದ್ಗೀತೆ ಪಾರಾಯಣ ಮಾಡಿದರೆ ಮೋಕ್ಷ ಲಭಿಸುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ ,ಮೋಕ್ಷ ಲಭಿಸುತ್ತದೆ ಎಂದರೆ ಹಿಹಲೋಕದಲ್ಲಿ ಎನ್ನನಾದರೂ ಸಾದಿಸಬಹುದು ಎಂದು ಅರ್ಥ , ಪಾರಾಯಣ ಮಾಡಿದರೇನೇ ನಿಮಗೆ ಮೋಕ್ಷ ಲಭಿಸುತ್ತದೆ ಎಂದು ನೀವು ಪ್ರಶ್ನೆ ಕೇಳಿದರೆ, ನಮ್ಮ ಹಿರಿಯರು ಒಂದು ಕಥೆಯನ್ನು ಉದಾಹರಣೆಯಾಗಿ ಹೇಳುತ್ತಾರೆ . ಪೂರ್ವದಲ್ಲಿ ಒಬ್ಬ ವೇದಪಂಡಿತನು ಇದ್ದರು, ಅವನು ಸಕಲ...

35 ಮತ್ತು 40ನೇ ವಯಸ್ಸಿನಲ್ಲಿ 20ರ ಹಾಗೆ ಕಾಣಲು ಬಯಸುವಿರಾ..? ಹಾಗಾದರೆ ಆಹಾರ ತಜ್ಞರು ಹೇಳುವ ಸಲಹೆಗಳು ಪಾಲಿಸಿ..!

ಕೆಲವರು ಚಿಕ್ಕವರಾದರೂ ದೊಡ್ಡವರಂತೆ ಕಾಣುತ್ತಾರೆ. ಇನ್ನು ಕೆಲವರು ಹೆಚ್ಚು ವಯಸ್ಸಾದವರು ಹೆಚ್ಚು ಕಿರಿಯರಾಗಿ ಕಾಣುತ್ತಾರೆ ಅಂಥವರನ್ನು ನೋಡಿ ಛೇ.. ಹೇಗೆ ಮೈಂಟೇನ್ ಮಾಡಿಕೊಳ್ಳುತ್ತಾರೆ ಎಂದು ಖಂಡಿತ ಅನ್ನಿಸುತ್ತದೆ. ಅದು ಗಂಡಾಗಿರಲಿ ಹೆಣ್ಣಿರಲಿ! ಬೆಳೆಯುತ್ತಿರುವ ವಯಸ್ಸನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಚರ್ಮದ ಸುಕ್ಕುಗಳು, ಕೀಲು ನೋವು ಇತ್ಯಾದಿಗಳು ಕಾಡುತ್ತಲೇ ಇರುತ್ತವೆ. ಆದರೆ ವಯಸ್ಸಾದ ಚರ್ಮವನ್ನು ಕಡಿಮೆ...

ಈ ಸ್ವಭಾವದ ಜನರು ಶತ್ರುಗಳಿಗಿಂತ ಹೆಚ್ಚು ಅಪಾಯಕಾರಿ.. ಸಾಧ್ಯವಾದಷ್ಟು ದೂರವಿರಲು ಚಾಣಕ್ಯ ಹೇಳಿದನು..!

Chanakya niti: ಕೆಲವು ಹಾನಿಕಾರಕ ಜನರಿಂದ ದೂರವಿರುವುದು ಉತ್ತಮ ಎಂದು ಆಚಾರ್ಯ ಚಾಣಕ್ಯರು ತಮ್ಮ ವಿಧಾನದಲ್ಲಿ ವಿವರಿಸುತ್ತಾರೆ. ಅಪ್ಪಿತಪ್ಪಿಯೂ ಕೆಲವರ ಸಹಾಯ ಕೇಳಬಾರದು ಆದಷ್ಟು ದೂರವಿರಿ ಎಂದು ಸಲಹೆ ನೀಡಿದ್ದಾರೆ. ಆಚಾರ್ಯ ಚಾಣಕ್ಯ ರಾಜತಾಂತ್ರಿಕ ಮತ್ತು ರಾಜಕಾರಣಿ. ಚಾಣಕ್ಯನ ನೀತಿಗಳನ್ನು ಅನುಸರಿಸಿ ಜನರು ಜಗತ್ತನ್ನು ಆಳಿದರು. ಅವರ ನೀತಿಶಾಸ್ತ್ರದ ಮಾತುಗಳು ಇಂದಿಗೂ ಅನ್ವಯವಾಗುತ್ತವೆ. ಅವರ ನೀತಿಶಾಸ್ತ್ರದಲ್ಲಿ, ಅವರು...

ಈ ದೀಪವನ್ನು ಮನೆಯಲ್ಲಿ 3 ಶುಕ್ರವಾರ ಹಚ್ಚಿ ಸಾಕ್ಷಾತ್ ಮಹಾಲಕ್ಷ್ಮಿ ನಿಮ್ಮ ಮನೆಗೆ ಬರ್ತಾಳೆ..!

ಯಾರ ಮನೆಯಲ್ಲಿ ಹೆಚ್ಚಾಗಿ ದರಿದ್ರವಿರುತ್ತದೋ ಹಾಗೂ ಹಣಕಾಸಿನ ಸಮಸ್ಯೆ ಇರುತ್ತದೆಯೋ ಅವರು, ಈ ಒಂದು ದೀಪಾರಾಧನೆಯನ್ನು ನಿಮ್ಮ ಮನೆಯಲ್ಲಿ ಮೂರೂ ಶುಕ್ರವಾರಗಳು ಮಾಡಿದರೆ ವಿಶೇಷವಾದ ಮಹಾಲಕ್ಷ್ಮಿಯ ಅನುಗ್ರಹವಾಗುವುದು ಖಂಡಿತ ,ಸಾಲದ ಸಮಸ್ಯೆಗಳು ಜೀವನದಲ್ಲಿ ಹೆಚ್ಚಾಗಿದ್ದರೆ ಅಂಥಹವರು ಧನಪ್ರಾಪ್ತಿಗಾಗಿ ಈ ದೀಪಾರಾಧನೆಯನ್ನು ಮಾಡಬೇಕಾಗುತ್ತದೆ. ಮೂರೂ ಶುಕ್ರವಾರ ಭಕ್ತಿಯಿಂದ ಸಂಕಲ್ಪವನ್ನು ಮಾಡಿಕೊಂಡು ಈ ದೀಪವನ್ನು ಹಚ್ಚಿದರೆ ನಿಮ್ಮ ಜೀವನದಲ್ಲಿ...

ಮನೆಯಲ್ಲಿ ಪೂಜೆ ಮಾಡುವಾಗ ಅನುಸರಿಸಬೇಕಾದ ನಿಯಮಗಳು ನಿಮಗಾಗಿ..!

Daily puja: ಜೀವನದಲ್ಲಿ ಬಯಸಿದ ಆಸೆಗಳನ್ನು ಪೂರೈಸಲು, ದೇವರಿಗೆ ಸಂಬಂಧಿಸಿದ ಪೂಜಾ ನಿಯಮಗಳ ಬಗ್ಗೆ ತಿಳಿದಿರಬೇಕು ಹಾಗೂ ಅನುಸರಿಸಬೇಕು. ಹೀಗೆ ಮಾಡುವುದರಿಂದ ದೇವರ ಆಶೀರ್ವಾದ ಸಿಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ದೇವತಾರಾಧನೆಗೆ ಪ್ರಮುಖ ಸ್ಥಾನವಿದೆ. ಮನೆಯಲ್ಲಿ ಪೂಜಾ ಕೊಠಡಿಯನ್ನು ಏರ್ಪಾಟು ಮಾಡಿಕೊಂಡು ತಮ್ಮಇಷ್ಟದೈವವನ್ನು ಪೂಜಿಸುತ್ತಾರೆ. ಇನ್ನು ಕೆಲವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಾರೆ. ಆದರೆ, ಎಷ್ಟೋ ಮಂದಿ ದೇವರನ್ನು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img