Health tips:
ಚಳಿಗಾಲದಲ್ಲಿ ರೋಗಗಳನ್ನು ತಡೆಗಟ್ಟಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು. ನಾವು ಸೇವಿಸುವ ಆಹಾರದಲ್ಲಿ ಕೆಲವು ಆರೋಗ್ಯಕರ ಆಹಾರಗಳನ್ನೂ ಸೇರಿಸುವುದರಿಂದ, ನಾವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ.
ಚಳಿಗಾಲವು ಅನೇಕ ರೋಗಗಳನ್ನು ತರುತ್ತದೆ. ಶೀತ ಮತ್ತು ಜ್ವರದಂತಹ ರೋಗಗಳು ಚಳಿಗಾಲದಲ್ಲಿ ಬೇಗನೆ ಹರಡುತ್ತವೆ. ಹವಾಮಾನ ಬದಲಾವಣೆಯೂ ಹಲವು ರೋಗಗಳಿಗೆ ಕಾರಣವಾಗುತ್ತಿದೆ. ಇದರ ಜೊತೆಗೆ...
Devotional:
ಆಧ್ಯಾತ್ಮಿಕತೆಯ ಶಕ್ತಿ ಮತ್ತು ಪರಿಕಲ್ಪನೆಯು ಹಿಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲಾ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ ಅಸ್ತಿತ್ವದಲ್ಲಿದೆ.ಒಂದು ಅರ್ಥ ಮತ್ತು ಉದ್ದೇಶವನ್ನು ಹೊಂದಿರುವ ಜೀವನವು ಅತ್ಯುತ್ತಮವಾಗಿರುತ್ತದೆ. ಗುರಿಯನ್ನು ಸಾಧಿಸಿದಾಗ ಅದು ನಮ್ಮಲ್ಲಿ ಏಕತೆಯನ್ನು ಸಮತೋಲನಗೊಳಿಸುತ್ತದೆ. ಆಧ್ಯಾತ್ಮಿಕ ಯೋಗಕ್ಷೇಮವು ನಿಮ್ಮ ಜೀವನದಲ್ಲಿ ಸಮತೋಲನವನ್ನು ತರುತ್ತದೆ.
ಆದರೆ ಒಬ್ಬರು ಅದನ್ನು ಹೇಗೆ ಸಾಧಿಸುತ್ತಾರೆ..? ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು...
Vastu:
ವಾಸ್ತು ಶಾಸ್ತ್ರದ ಪ್ರಕಾರ ಮನೆಯೊಳಗೆ ಗೋಡೆಯ ಗಡಿಯಾರವನ್ನು ತಪ್ಪು ದಿಕ್ಕಿನಲ್ಲಿ ಇಟ್ಟರೆ, ಅದು ನಿಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ, ಅದು ಕೆಲವು ರೀತಿಯ ತೊಂದರೆಯನ್ನು ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ವಾಸ್ತು ಪರಿಹಾರಗಳ ಬಗ್ಗೆ ತಿಳಿಯೋಣ
ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಸಮಯವು ಅತ್ಯಂತ ಅಮೂಲ್ಯವಾದ ವಸ್ತುವಾಗಿದೆ. ಕಳೆದ ಕಾಲ.. ಬಾಯಿಂದ ಜಾರಿದ ಮಾತು ಜೀವನದಲ್ಲಿ ಮತ್ತೆ...
Beauty tips:
ಸುಂದರವಾಗಿರಲು ಯಾರು ಬಯಸುವುದಿಲ್ಲ ಹೇಳಿ..? ಪ್ರತಿಯೊಬ್ಬರೂ ಸುಂದರವಾಗಿರಲು ಬಯಸುತ್ತಾರೆ. ಸುಂದರವಾಗಿರಲು ವಿವಿಧ ರೀತಿಯ ಪ್ರಯತ್ನಗಳನ್ನು ಸಹ ಮಾಡುತ್ತಾರೆ, ಮಾರುಕಟ್ಟೆಯಲ್ಲಿ ದೊರೆಯುವ ಉತ್ಪನ್ನಗಳಿಂದ ಹಿಡಿದು ಮನೆಯ ಮದ್ದುಗಳನ್ನು ಸಹ ಅನುಸರಿಸುತ್ತಾರೆ. ಆದರೆ ಇಂದಿನ ಕೆಲವು ಪ್ರಮುಖ ಸೌಂದರ್ಯ ಸಲಹೆಗಳು ಇಲ್ಲಿವೆ. ನೀವು ಇವುಗಳನ್ನು ಅನುಸರಿಸಿದರೆ ನೀವು ಹೆಚ್ಚು ಸುಂದರ ವಾಗಿರಬಹುದು.
ನಿಮ್ಮ ತ್ವಚೆಯ ಮೇಲೆ ಸುಕ್ಕುಗಳು...
Health tips:
ವಾಲ್ ನಟ್ಸ್.. ಇವುಗಳನ್ನು ಸೂಪರ್ ಫುಡ್ ಎನ್ನಬಹುದು ಡ್ರೈ ಫ್ರೂಟ್ಸ್ ರಾಜ ಎಂದೂ ಕರೆಯುತ್ತಾರೆ. ಅವು ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ವಾಲ್ನಟ್ಸ್ ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ನಮ್ಮ ಚಳಿಗಾಲದ ಆಹಾರದಲ್ಲಿ ವಾಲ್ನಟ್ಗಳನ್ನು ಸೇರಿಸಿದರೆ ಹಲವಾರು...
Beauty tips:
ಮಳೆಗಾಲದಲ್ಲೂ ಹಲವು ಚರ್ಮದ ಸಮಸ್ಯೆಗಳು ಎದುರಾಗುತ್ತವೆ. ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಾಣುಗಳು ಚರ್ಮದ ಮೇಲೆ ಸಂಗ್ರಹವಾಗುತ್ತವೆ ಮತ್ತು ಚರ್ಮದ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಮೊಡವೆ, ಅಲರ್ಜಿ, ಪಿಗ್ಮೆಂಟೇಶನ್ ರೀತಿಯ ಸಮಸ್ಯೆಗಳು ಬರುತ್ತವೆ. ಇವುಗಳನ್ನು ಕಡಿಮೆ ಮಾಡಲು ಮುಂಜಾಗ್ರತೆ ವಹಿಸದಿದ್ದರೆ ಅವು ಬೆಳೆದು ಸಮಸ್ಯೆಯಾಗುವ ಸಂಭವವಿದೆ. ಇವುಗಳನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಬಳಸಬೇಕು ಮತ್ತು ಸಮಸ್ಯೆಯನ್ನು...
Zodiac:
ಜ್ಯೋತಿಷ್ಯಶಾಸ್ತ್ರದಲ್ಲಿ ಗುರು ಗ್ರಹವನ್ನು ಬಹಳ ಮುಖ್ಯವಾದ ಗ್ರಹ ಎಂದು ಹೇಳಲಾಗಿದೆ .ಗುರುವು ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದರೆ ಅವರ ಜೀವನದಲ್ಲಿ ಹಣ ,ಯಶಸ್ಸು, ಕೀರ್ತಿಯನ್ನು ಗಳಿಸಬಹುದು ಎಂಬ ನಂಬಿಕೆ ಇದೆ. ಹಾಗೂ ಗಜಕೇಸರಿ ಯೋಗದಿಂದ ವ್ಯಕ್ತಿಯು ಜೀವನದಲ್ಲಿ ಅಪಾರ ಸಂಪತ್ತು, ಪ್ರತಿಷ್ಠೆಯನ್ನು ಗಳಿಸುತ್ತಾನೆ ,ರಾಜನಂತೆ ಜೀವನ ನಡೆಸುತ್ತಾನೆ ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯ ಜಾತಕದಲ್ಲಿ ರೂಪುಗೊಂಡ ಯೋಗಗಳಲ್ಲದೆ, ಗ್ರಹಗಳ...
Health tips:
ತಾಯಂದಿರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆ ಎಂದರೆ ತಮ್ಮ ಮಕ್ಕಳಿಗೆ ಆಹಾರ ನೀಡುವುದು. ಐದು ಆರು ತಿಂಗಳ ಮಗುವಿಗೆ ಯಾವ ರೀತಿಯ ಆಹಾರವನ್ನು ನೀಡಬೇಕು..? ಎಂದು ಎಲ್ಲರಲ್ಲೂ ಕಾಡುತ್ತಿರುತ್ತದೆ ಆದರೆ ಮಕ್ಕಳಿಗೆ ಇಷ್ಟವಾದ ಆಹಾರವನ್ನು ನೀಡಿ ಮತ್ತು ಅವರು ತಿನ್ನುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆಹಾರಕ್ರಮವು ಆರೋಗ್ಯಕರವಾಗಿರುವುದು ಬಹಳ ಮುಖ್ಯ ,ಮಗುವಿಗೆ ಹಾಲಿನ ಜೊತೆಗೆ...
Health tips:
ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಸುಂದರವಾದ ಮತ್ತು ಅಷ್ಟೇ ಸವಾಲಿನ ಭಾಗವಾಗಿದೆ. ಗರ್ಭಾವಸ್ಥೆಯ ನಂತರ, ಮಹಿಳೆಯು ಮಾನಸಿಕವಾಗಿ ದೈಹಿಕವಾಗಿ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಾಳೆ. ಆದರೆ ಈ ಎಲ್ಲಾ ಬದಲಾವಣೆಗಳ ಜೊತೆಗೆ ಮಹಿಳೆ ಹೆಚ್ಚು ಗೌರವಾನ್ವಿತಳಾಗುತ್ತಿದ್ದಾಳೆ. ಏಕೆಂದರೆ ಗರ್ಭಾವಸ್ಥೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ, ಆದರೆ ಭಯಪಡುವ ಅಗತ್ಯವಿಲ್ಲ ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ನೆಮ್ಮದಿಯ...
Beauty tips:
ಚಳಿಗಾಲವು ಪ್ರತಿಯೊಬ್ಬರ ನೆಚ್ಚಿನ ಕಾಲವಾಗಿದೆ. ಈ ಸಮಯದಲ್ಲಿ,ಶಾಖವು ಕಡಿಮೆಯಾಗಿರುತ್ತದೆ ಮತ್ತು ವಾತಾವರಣವು ತಂಪಾಗಿರುತ್ತದೆ. ಆದರೆ ಚಳಿಗಾಲದಲ್ಲಿ ತಣ್ಣನೆಯ ಗಾಳಿಯಿಂದ ಚರ್ಮ ಒಣಗುತ್ತದೆ. ಚರ್ಮವು ತುಂಬಾ ಒಣಗಿದ್ದರೆ ಅದು ವಿವಿಧ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತದೆ ಮತ್ತು ಚರ್ಮವು ಮಂದವಾಗಿ ಕಾಣುತ್ತದೆ.
ಅನೇಕರು ಚಳಿಗಾಲದಲ್ಲಿ ತ್ವಚೆಯ ಆರೈಕೆ ಮಾಡಲು ಅಂಗಡಿಗಳಲ್ಲಿ ಮಾರುವ ರಾಸಾಯನಿಕಯುಕ್ತ ಕ್ರೀಮ್ ಗಳನ್ನು ಖರೀದಿಸಿ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...