Health tips:
ನೀವೂ ಹೆಚ್ಚು ಊಟ ತಿಂದ ನಂತರ ನಿಮ್ಮ ದೇಹ ನಿಮಗೆ ಭಾರ ಅನಿಸುತ್ತಿದೆಯೇ..? ಅತಿಯಾಗಿ ತಿಂದ ನಂತರ ನಿಮಲ್ಲಿ ಸೋಮಾರಿತನ ಹೆಚ್ಚಾಗಿ ಕಾಡುತ್ತದೆ. ಅತಿಯಾದ ಆಹಾರವು ನಿಮಗೆ ಅನಾನುಕೂಲವನ್ನು ಉಂಟುಮಾಡಬಹುದು ಮತ್ತು ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಅನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಕೆಲವು ನಿಮಿಷಗಳ ಕಾಲ ನಡೆಯುವುದು ಉತ್ತಮ.
ಊಟದ...
Health tips:
ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ.
ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...
Devotional:
ಲಿಂಗವನ್ನು ಶಿವನ ರೂಪವೆಂದು ಹೇಗೆ ಪೂಜಿಸಲಾಗುತ್ತದೆಯೋ ಅದೇ ರೀತಿ ಸಾಲಿಗ್ರಾಮವನ್ನು ವಿಷ್ಣುವಿನ ರೂಪವೆಂದು ಪೂಜಿಸಲಾಗುತ್ತದೆ. ಗೋಲೋಕದಲ್ಲಿ ತುಳಸಿ ಮತ್ತು ಸುದಮುಲರು ರಾಧಾದೇವಿ ಯಿಂದ ಶಾಪಗ್ರಸ್ತರಾಗಿ ಭೂಮಿಯಲ್ಲಿ ತುಳಸಿ ಮತ್ತು ಶಂಖಚೂಡಾಗಿ ಜನಿಸುತ್ತಾರೆ. ಕಾಲಕ್ರಮೇಣ ಇಬ್ಬರೂ ಮದುವೆಯಾಗುತ್ತಾರೆ. ನಂತರ ತುಳಸಿ ದೇಹದಿಂದ ಹಿಮಗಿರಿಯ ದಕ್ಷಿಣಕ್ಕೆ ಗಂಡಕಿ ನದಿ, ತುಳಸಿ ಗಿಡಗಳು ಕೂದಲಿನಿಂದ ಹುಟ್ಟುತ್ತವೆ ಎಂದು ದೇವಿ...
Chandra Grahana:
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಚಂದ್ರಗ್ರಹಣವನ್ನು ಅಶುಭವೆಂದು ಪರಿಗಣಿಸಲಾಗಿದೆ, ಚಂದ್ರಗ್ರಹಣವನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ಸಮಯದಲ್ಲಿ, ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಗಳು ಬಲವನ್ನು ಪಡೆಯುತ್ತವೆ, ಆದ್ದರಿಂದ ಅಂತಹ ಸಂದರ್ಭಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಖಗೋಳಶಾಸ್ತ್ರದ ಪ್ರಕಾರ, ಈ ವರ್ಷ ನವೆಂಬರ್ 8ರಂದು ಕೊನೆಯ ಮತ್ತು ಎರಡನೇ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಜ್ಯೋತಿಷ್ಯ...
Beauty tips:
ತ್ವಚೆಯ ರಕ್ಷಣೆ ಅತ್ಯಂತ ಕಷ್ಟದ ಕೆಲಸವಾಗಿದೆ ಮುಖದಲ್ಲಿ ಆಗಾಗ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳು ಹೆಚ್ಚಾಗಿ ಆಗುತ್ತಿರುತ್ತದೆ, ನೀವು ಆರಂಭದಲ್ಲೇ ಇದರ ಕಾಳಜಿ ತೆಗೆದು ಕೊಂಡರೆ ನಿಮ್ಮ ತ್ವಚೆಯ ರಕ್ಷಣೆ ಮಾಡಬಹುದು ಇಲ್ಲವಾದರೆ ಅವು ಮುಖದಮೇಲೆ ಶಾಶ್ವತ ಕಲೆಗಳಾಗಿ ಉಳಿದು ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮುಖದ ಆರೋಗ್ಯ ಕಾಪಾಡಿಕೊಂಡು ಸೌಂದರ್ಯ ಹೆಚ್ಚಿಸಿಕೊಳ್ಳಲು...
Devotional:
ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ.
ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...
Devotional:
ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ.
ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ...
Devotional story:
ಲೋಕ ರಕ್ಷಣೆಗಾಗಿ ಮಹಾವಿಷ್ಣು ದಶಾವತಾರಗಳನ್ನು ತಾಳಿದ್ದಾನೆ, ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ದಶಾವತಾರಗಳಲ್ಲಿ ಮೂರನೇ ಅವತಾರವೇ ವರಾಹ ಅವತಾರ. ಚೈತ್ರ ಬಹುಳ ತ್ರಯೋದಶಿಯ ಮಧ್ಯಾಹ್ನದ ಸಮಯದಲ್ಲಿ ವಿಷ್ಣು ವರಾಹ ಅವತಾರ ತಾಳಿದ್ದಾನೆ ಎಂದು ಪುರಾಣದಲ್ಲಿ ಉಲ್ಲೇಖಿಸಲಾಗಿದೆ ವರಾಹ ಅವತಾರದಲ್ಲಿ ಮಹಾವಿಷ್ಣುವು ಹಂದಿಯ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ.
ಚೈತ್ರ ಬಹುಳ ತ್ರಯೋದಶಿಯ...
Beauty tips:
ಆಕರ್ಷಕ ತ್ವಚೆ ಪಡೆಯಲು ಎಲ್ಲರಿಗೂ ಆಸೆ ಇರುತ್ತದೆ, ಚರ್ಮವನ್ನೂ ಆಕರ್ಷಕವಾಗಿ ಕಾಣುವಂತೆ ಮಾಡಲು ಸಾಕಷ್ಟು ಶ್ರಮಪಡುತಿರುತ್ತಾರೆ, ದುಬಾರಿ ಕ್ರೀಮ್ ಗಳನ್ನು ಬಳಸುತ್ತಿರುತ್ತಾರೆ, ಸೌಂದರ್ಯ ತಜ್ಞರ ಪ್ರಕಾರ ರಾತ್ರಿ ಮಲಗುವ ಮುನ್ನ ಕೆಲವು ಸಲಹೆಗಳನ್ನು ಪಾಲಿಸಿದರೆ ಸಾಕು ನಿಮ್ಮ ತ್ವಚೆ ನೈಸರ್ಗಿಕವಾಗಿಯೇ ಆಕರ್ಷಕವಾಗಿ, ಹೊಳೆಯುತ್ತದೆ .
ನಿಮ್ಮ ಚರ್ಮವು ಹಗಲಿನಲ್ಲಿ ಹಲವಾರು ಮಾಲಿನ್ಯಕಾರಕ, UV ಕಿರಣಗಳಿಂದ...
Beauty tips:
ಮಾಲಿನ್ಯ ಮತ್ತು ಒತ್ತಡದಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುವುದಲ್ಲದೆ, ಮುಖದ ಹೊಳಪು ಕೂಡ ಕಡಿಮೆಯಾಗುತ್ತದೆ ಹಾಗೂ ಚರ್ಮದ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹೊಳೆಯುವ ತ್ವಚೆಗಾಗಿ ಮಾರುಕಟ್ಟೆಯಲ್ಲಿ ಹಲವು ಬ್ಯೂಟಿ ಉತ್ಪನ್ನಗಳು ಲಭ್ಯವಿದೆ. ಆದರೆ ಅವುಗಳ ಪರಿಣಾಮವು ಅತಿ ಕಡಿಮೆ ಸಮಯದವರೆಗೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗ್ಲೋಯಿಂಗ್ ಸ್ಕಿನ್ ಪಡೆಯಲು ನೀವು ಕೆಲವು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...