Friday, April 24, 2026

today rain alert

ಕೊಡಗಲ್ಲಿ ರೆಡ್‌ ಅಲರ್ಟ್ – ಭೂಕುಸಿತದ ಭೀತಿ!

ಕೊಡಗು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತದ ಆತಂಕ ಎದುರಾಗಿದೆ. ಮಡಿಕೇರಿ ಸಮೀಪದ ಶಕ್ತಿನಗರದಲ್ಲಿ 60ಕ್ಕೂ ಹೆಚ್ಚು ಕುಟುಂಬಗಳು ಮನೆಗಳನ್ನು ಖಾಲಿ ಮಾಡಿದ್ದಾರೆ. ಮೇಕೇರಿ ಗ್ರಾಮದ ಬೆಟ್ಟದ ಮೇಲುಭಾಗದಲ್ಲಿ ಭೂಮಿ ಕುಸಿಯುವ ಸಾಧ್ಯತೆ ಇದ್ದು, ನಿವಾಸಿಗಳು ಆತಂಕದಲ್ಲಿದ್ದಾರೆ. ಮಳೆಯಿಂದಾಗಿ ಹಾರಂಗಿ ಹಾಗೂ ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img