Tuesday, August 25, 2026

today

ಹೃದಯಾಘಾತ ಮತ್ತು ಕ್ಯಾನ್ಸರ್ ಗೆ ಶತ್ರು ಈ ಧಾನ್ಯ.. ಇಂದೇ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿ..!

Health: ಆಹಾರ ಮತ್ತು ಪಾನೀಯಗಳು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತವೆ. ಯಾರಾದರೂ ಆರೋಗ್ಯವಾಗಿರಲು ತಮ್ಮ ದೈನಂದಿನ ಆಹಾರದಲ್ಲಿ ಧಾನ್ಯಗಳನ್ನು ಸೇರಿಸುವುದು ಉತ್ತಮ. ಕ್ವಿನೋವಾ ಒಂದು ಏಕದಳ ಧಾನ್ಯವಾಗಿದೆ. ಇದು ಚಳಿಗಾಲದ ಸೂಪರ್ ಫುಡ್ ಎಂದು ಹೇಳಬಹುದು. ಕ್ವಿನೋವಾದಲ್ಲಿ ಫೈಬರ್, ವಿಟಮಿನ್, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಫಾಸ್ಫರಸ್ ಮುಂತಾದ ಪೋಷಕಾಂಶಗಳಿವೆ. ಇದರಲ್ಲಿರುವ ಪೋಷಕಾಂಶಗಳು ಹೃದಯಾಘಾತ...

NEET ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net: ನೀಟ್ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು ಇಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳಬಹುದು, ಮತ್ತು ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗಳ 2021ರ ಫಲಿತಂಶವನ್ನು ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸುವದಾಗಿ ತಿಳಿಸಿದ್ದಾರೆ. ಫಲಿತಾಂಶದ ಜೊತೆಗೆ ಮಕ್ಕಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪದವಿಪೂರ್ವ ವೈದ್ಯಕೀಯ ಕೋರ್ಸ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img