ಭಾರತದಲ್ಲಿ ದಿನದಿಂದ ದಿನಕ್ಕೆ ಸೋಂಕು ವ್ಯಾಪಿಸುತ್ತ ಬರುತ್ತಿದೆ. ಭಾನುವಾರ ಮುಂಜಾನೆ 8 ಗಂಟೆಯಿoದ ಸೋಮವಾರ ಮುಂಜಾನೆ 8 ಗಂಟೆ ನಡುವಣ ಅವಧಿಯಲ್ಲಿ 179,723 ಮಂದಿಯಲ್ಲಿ ಹೊಸದಾಗಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.ಜೊತೆಗೆ ಒಮಿಕ್ರಾಕ್ ಸಹ 4033 ಪ್ರಕರಣಗಳಾಗಿವೆ. ದೇಶದ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 146 ಮಂದಿ ಕೊರೊನಾ ಪ್ರಕರಣಗಳಿಗೆ ಬಲಿಯಾಗಿದ್ದಾರೆ.ದೈನಂದಿನ ಪಾಸಿಟಿವಿಟಿ ಸರಾಸರಿ...
Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...