ಹಿಂದೂಗಳಲ್ಲಿ ಅನುಸರಿಸುವ ಎಲ್ಲ ಪದ್ಧತಿಗಳ ಹಿಂದೆ ಒಂದಲ್ಲ ಒಂದು ವೈಜ್ಞಾನಿಕ ಕಾರಣಗಳಿದೆ. ಬೆಳಿಗ್ಗೆ ಬೇಗ ಎಳುವುದರಿಂದ ಹಿಡಿದು, ಮಲಗುವವರೆಗೂ ನಾವು ಮಾಡಬೇಕಾದ ಕೆಲಸಗಳ ಹಿಂದೆ ನಮ್ಮ ಹಿತಕ್ಕಾಗಿ ಮಾಡಿದ ಕೆಲ ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ ವಿವಾಹಿತ ಮಹಿಳೆಯರು, ಮಾಂಗಲ್ಯ ಧರಿಸುವುದು, ಕಾಲುಂಗುರ, ಕುಂಕುಮ ಧರಿಸುವುದು ಕೂಡ ಒಂದು. ಹಾಗಾದ್ರೆ ಯಾಕೆ ಸುಮಂಗಲಿ ಕಾಲುಂಗುರ ಧರಿಸಬೇಕು....
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...