ಹುಬ್ಬಳ್ಳಿ- ರಾಜ್ಯದಲ್ಲಿ ಉಡುಪಿ ಘಟನೆ ಮಾಸೋ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ..ಉಡುಪಿ ಕಾಲೇಜ್ ನಲ್ಲಿ ಶೌಚಾಲಯದ ಚಿತ್ರೀಕರಣ ಮಾಡಿದ ವಿಚಾರ ಸಾಕಷ್ಟು ಸದ್ದು ಮಾಡ್ತಿದೆ.ಇದರ ಬೆನ್ನಲ್ಲೇ ಹುಬ್ಬಳ್ಳಿ ಸಮರ್ಥ ಕಾಲೇಜ್ ನಲ್ಲಿ ಹುಡಗಿಯರ ಫೋಟೋ ಬಳಿಸಿ ಕೆಟ್ಟದಾಗಿ ಪೋಸ್ಟ್ ಮಾಡಲಾಗಿದೆ..ಇನ್ ಸ್ಟಾ ಗ್ರಾಂ ನಲ್ಲಿ ಹುಡಗೀರ ಫೊಟೋ ಬಳಸಿ ಕೆಟ್ಟದಾಗಿ ಬರೆಯಲಾಗಿದೆ..ಫೇಕ್ ಅಕೌಂಟ್...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...