www.karnatakatv.net ದೆಹಲಿ: ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಜಿ ವರ್ಚುವಲ್ ವೇದಿಕೆ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಲಿದ್ದೇನೆ ಎಂದಿದ್ದಾರೆ. ಕೊರೊನಾ 3ನೇ ಅಲೆಯ ಭೀತಿಯ ನಡುವೆ ಈ ಬಾರಿ ವೀಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಜರುಗಲಿದೆ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...