Monday, August 24, 2026

Toll Collection

ನೈಸ್ ರಸ್ತೆ ವಿವಾದಕ್ಕೆ ಹೊಸ ತಿರುವು – ಸರ್ಕಾರದ ವಿರುದ್ಧ HD ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img