Tuesday, July 28, 2026

Toll

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ ಬಳಿ ಈ ಘಟನೆ ಸಂಭವಿಸಿದೆ. https://youtu.be/QDeLD8GH9rg ಹುಬ್ಬಳ್ಳಿಯಿಂದ ಧಾರವಾಡದವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಕಾಮಗಾರಿ ಕಳಪೆ ಇರುವ ಕಾರಣಕ್ಕೆ, ಅಲ್ಲಲ್ಲಿ ಈ ಅವಘಡಗಳು ಸಂಭವಿಸುತ್ತಿದೆ. ಈ ಕಾರಣಕ್ಕೆ ವಾಹನ...
- Advertisement -spot_img

Latest News

Koppala News: ನೀಟ್ ಅಕ್ರಮ ಖಂಡಿಸಿ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ

Koppala News: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್–ಯುಜಿ 2026ರಲ್ಲಿ ನಡೆದಿರುವ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲಿನ ಅನ್ಯಾಯವನ್ನು ಖಂಡಿಸಿ ಕೊಪ್ಪಳ...
- Advertisement -spot_img