Monday, March 16, 2026

Tolly wood

“ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ

Movie News: ಬೆಂಗಳೂರು: ಹಲವು ದಿನಗಳಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ. ಸೌಹಾರ್ದತೆ ಸಾರುವ ಸಿನಿಮಾವನ್ನು ಹಲವರು ಮೆಚ್ಚಿ ಕೊಂಡಾಡಿದ್ದಾರೆ. ಈ ಸಿನಿಮಾವನ್ನ ಮತ್ತಷ್ಟು ಜನ ನೋಡಲಿ ಎಂಬ ಕಾರಣಕ್ಕೆ ಈ ಸಿನಿಮಾ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ ಮಾಡಿದ್ದು, ತಮ್ಮ ಬರಹ...

ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

Movie news: Mandya: ಕಳೆದ ವಾರವಷ್ಟೇ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ವಿವಾಹವಾಾಗಿದ್ದು, ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ಆರತಕ್ಷತೆಯನ್ನ ಕೂಡ ಮಾಡಲಾಗಿತ್ತು. ಇದೀಗ ಸುಮಲತಾ ತನ್ನ ಕ್ಷೇತ್ರದ ಜನರಿಗಾಗಿ ಬೀಗರ ಊಟದ ವ್ಯವಸ್ಥೆ ಮಾಡಿದ್ದು, ಎಲ್ಲರೂ ಬರಬೇಕೆಂದು ಸಾಮಾಜಿಕ ಜಾಲತಾಣದ ಮುಖಾಂತರ ಕೋರಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಸುಮಲತಾ ಅಂಬರೀಷ್ ಮಂಡ್ಯ...

ಕನ್ನಡ ಚಿತ್ರರಂಗಕ್ಕೆ ಕಲಾವಿದನಾಗಿ ಮತ್ತೊಬ್ಬ ವೈದ್ಯ ಡಾ.ಪಿ.ವಿ.ಆರ್ ಲೀಲಾ ಮೋಹನ್ ಆಗಮನ

Movie News: ವೈದ್ಯಕೀಯ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚೆಗೆ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಟ, ನಿರ್ಮಾಪಕ, ನಿರ್ದೇಶಕರಾಗಿ ತಮ್ಮದೇ ರೀತಿಯಲ್ಲಿ ಕಲಾಸೇವೆ ಮಾಡಿದ್ದಾರೆ. ಈಗ ಆ ಸಾಲಿಗೆ ಡಾ.ಪಿ.ವಿ.ಆರ್ ಲೀಲಾ ಮೋಹನ್ ಸಹ ಸೇರ್ಪಡೆಯಾಗಿದ್ದಾರೆ. ಡಾ. ಲೀಲಾ ಮೋಹನ್, ಎಚ್.ಎಸ್.ಆರ್ ಲೇಔಟ್ ನಲ್ಲಿ ಪಡಿತೆಮ್ ಹೆಲ್ತ್ ಕೇರ್ ಸೆಂಟರ್ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಅದಲ್ಲದೆ ಮಣಿಪಾಲ್, ಕೊಲಂಬಿಯಾ ಏಷ್ಯಾ,...

ಪತ್ರ ಬರೆಯುವ ಮೂಲಕ ಅವಿವಾ ಮತ್ತು ಅಭಿಷೇಕ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

 Movie news: ಅಭಿಷೇಕ್ ಅಂಬರೀಷ್ ಮತ್ತು ಅವಿವಾ ವಿವಾಹವಾಗಿದ್ದು, ಪ್ರಧಾನಿ ಮೋದಿ ಪತ್ರ ಕಳಿಸುವ ಮೂಲಕ ಶುಭ ಕೋರಿದ್ದಾರೆ. ಸುಮಲತಾ ಅಂಬರೀಷ್, ಪ್ರಧಾನಿ ಮೋದಿಗೆ ವಿವಾಹಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿದ್ದರು. ಆದರೆ ವಿವಾಹಕ್ಕೆ ಬರಲಾಗದ ಕಾರಣ, ಮೋದಿ, ಅಭಿಷೇಕ್ ಮತ್ತು ಅವಿವಾಗೆ ಶುಭಕೋರಿ ಪತ್ರ ಬರೆದಿದ್ದಾರೆ. ಅಭಿಷೇಕ್-ಅವಿವಾ ವಿವಾಹದ ಬಗ್ಗೆ ಕೇಳಿ ಸಂತೋಷವಾಯಿತು. ನನ್ನನ್ನು...

“ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ .

Movie News: ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ "ಬಿಸಿಲು ಕುದುರೆ" ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು...

ಡಾರ್ಲಿಂಗ್ ಕೃಷ್ಣ ಅಭಿನಯದ ಇನ್ನೊಂದು ಚಿತ್ರ ತೆರೆಗೆ ಬರಲು ಸಿದ್ಧ

Movie News: ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ "ಲವ್ ಮೀ ಆರ್ ಹೇಟ್ ಮೀ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ. ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ...

ರಾಜ್ ಬಿ ಶೆಟ್ಟಿ ಅಭಿನಯದ “ಟೋಬಿ” ಚಿತ್ರ ಆಗಸ್ಟ್ 25 ರಂದು ತೆರೆಗೆ .

Movie News: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ "ಟೋಬಿ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. "Tobi" ಚಿತ್ರಕ್ಕೆ "ಮಾರಿ ಮಾರಿ...

‘ಲವ್ ಲಿ’ ಸುಂದರ ಹಾಡಿಗೆ ಪ್ರೇಕ್ಷಕ ಫಿದಾ !

Movie News: ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸಿರುವ 'ಲವ್ ಲಿ' ಚಿತ್ರದ ಟೈಟಲ್ ಹಾಡು ಇತ್ತೀಚಿಗೆ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಶೇಷವಾದ ಈ ಗೀತೆಯನ್ನು ಬಿಡುಗಡೆ ಮಾಡಲು ಮುಖ್ಯ ಅಥಿತಿಗಳಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, 'ನೆನಪಿರಲಿ' ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿದ್ದರು. ಅಭುವನಾಸ್ ಕ್ರೀಯೆಷನ್ಸ್...

ಸಿನಿತಾರೆಯರು ಬಿಡುಗಡೆ ಮಾಡಿದರು “ಗಣ” ಚಿತ್ರದ ಫಸ್ಟ್ ಲುಕ್ ..

Movie News: ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ "ಗಣ" ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬಿಡುಗಡೆಯಾಯಿತು.‌‌‌ ವಿಜಯ ರಾಘವೇಂದ್ರ, ಶೃತಿ ಹರಿಹರನ್, ಪನ್ನಗಭರಣ, ವಾಸುಕಿ ವೈಭವ್, ಮೇಘನರಾಜ್, ರಾಗಿಣಿ ಪ್ರಜ್ವಲ್,‌ ಸಿಂಪಲ್ ಸುನಿ, ಶರಣ್, ಮೇಘ ಶೆಟ್ಟಿ, ರಾಗಿಣಿ ದ್ವಿವೇದಿ, ಪ್ರಣಾಮ್ ದೇವರಾಜ್, ತರುಣ್ ಸುಧೀರ್, ರಚನ ಇಂದರ್, ಗಿರೀಶ್ ಶಿವಣ್ಣ, ಡಾರ್ಲಿಂಗ್ ಕೃಷ್ಣ,...

ಭಾರೀ ಮೊತ್ತಕ್ಕೆ ಮಾರಾಟವಾಯಿತು “ಜವಾನ್” ಚಿತ್ರದ ಓಟಿಟಿ, ಸಂಗೀತ ಮತ್ತು ಸ್ಯಾಟಿಲೈಟ್ ಹಕ್ಕುಗಳು

Movie News: ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರವನ್ನು ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಸಂಸ್ಥೆ ನಿರ್ಮಿಸುತ್ತಿದ್ದು, ಜನಪ್ರಿಯ ನಿರ್ದೇಶಕರಾದ ಅಟ್ಲಿ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img