Monday, March 16, 2026

Tolly wood

ಸಖತಾಗಿದೆ “ರಾಜು ಜೇಮ್ಸ್ ಬಾಂಡ್” ಚಿತ್ರದ ಎಣ್ಣೆ ಹಾಡು

Movie News: "ಫಸ್ಟ್ rank ರಾಜು" ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ "ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ" ಎಂಬ ಹಾಡಿನ ಲಿರಿಕಲ್ ವಿಡಿಯೋ A2 music ಮೂಲಕ ಬಿಡುಗಡೆಯಾಗಿದೆ. ಅಂತೋನಿ ದಾಸ್ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಮುಖ್ಯಮಂತ್ರಿ...

ಮಾಸಾಂತ್ಯಕ್ಕೆ ಬರಲಿದೆ ಕ್ರೈಮ್ ಥ್ರಿಲ್ಲರ್ “ಹತ್ಯ” .

Movie News: ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗಂಗಾಧರ್ (ಗಂಗು) ತಮ್ಮ ಸ್ನೇಹಿತರಾದ ರಾಮಲಿಂಗಂ ಹಾಗೂ ಶ್ಯಾಮ್ ಅವರ ಜೊತೆ ಸೇರಿ ನಿರ್ಮಿಸಿರುವ " ಹತ್ಯ" ಚಿತ್ರದ ಟೀಸರ್ ಹಾಗೂ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಉದ್ಯಮಿ ನಾಗಿ ರೆಡ್ಡಿ ಟೀಸರ್ ಬಿಡುಗಡೆ ಮಾಡಿದರು. ನಾನು ನಿರ್ಮಾಣ ನಿರ್ವಾಹಕನಾಗಿ ಎಲ್ಲರಿಗೂ...

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಧೂಮಂ’ ಚಿತ್ರದ ಟ್ರೇಲರ್ ಬಿಡುಗಡೆ

Movie News: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಚಿತ್ರದಲ್ಲಿ ಫಹಾದ್...

ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ “ಗ್ರಾಮಾಯಣ” .

Movie Name: ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು....

ಹಾಡುಗಳ ಮೂಲಕ ಕಲಾರಸಿಕರ ಮನ ಗೆದ್ದ “ರೋಡ್ ಕಿಂಗ್” .

Movie News: ಮತೀನ್ ಹುಸೇನ್ ನಾಯಕರಾಗಿ ನಟಿಸಿರುವ `ರೋಡ್ ಕಿಂಗ್’ ಚಿತ್ರದ ಮೂರು ಹಾಡುಗಳು trendsetter productions ಯೂಟ್ಯೂಬ್ ಚಾನಲ್ ನಲ್ಲಿ ಈಗಾಗಲೇ ಬಿಡುಗಡೆಯಾಗಿದ್ದು, ಕಲಾರಸಿಕರ ಮನ ಗೆದ್ದಿದೆ. ಪ್ರಭು ಎಸ್ ಆರ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚಂದನ್ ಶೆಟ್ಟಿ ಮಾಧುರಿ ಹಾಗೂ ವಿಶಾಲ್ ಹಾಡಿದ್ದಾರೆ. ಡಾ||ವಿ.ನಾಗೇಂದ್ರ ಪ್ರಸಾದ್, ಮತೀನ್ ಹುಸೇನ್...

ಮರಿ ಟೈಗರ್- ಸೌಂದರ್ಯ ಜಯಮಾಲಾ ಭೇಟಿ, ಬಾಲ್ಯದ ದಿನಗಳಿಗೆ ಜಾರಿದ ಅಣ್ಣ ತಂಗಿ..!

Movie News: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ...

ಆದಿಪುರುಷ್ ಚಿತ್ರದ ವಿತರಣೆಯ ಹಕ್ಕು ಪಡೆದ ಕೆ.ಆರ್.ಜಿ.ಸ್ಟುಡಿಯೋಸ್

Movie News: ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. . ಕರ್ನಾಟಕದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದುವರೆಗೂ ಬಹಳ ಶ್ರದ್ದೆಯಿಂದ ಚಿತ್ರಗಳನ್ನು...

“ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ: ಆಗಸ್ಟ್ ನಲ್ಲಿ ಬಿಡುಗಡೆ

Movie News: ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ ‘ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ. ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ ‘ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ...

ಗಂಧದ ಗುಡಿ ಪ್ರವೇಶಿಸಿದ ಮುಂಬೈ ಹುಡುಗಿ ಪ್ರಾಚಿ ಶರ್ಮ..

Movie News: ಕನ್ನಡ ಚಿತ್ರ ರಂಗಕ್ಕೆ ಮುಂಬೈ ಮೂಲದ ನಾಯಕಿಯರ ಪ್ರವೇಶ ಮೊದಲೆನಲ್ಲ . ಈಗ ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮ, ಈಗ ಕೌಟಿಲ್ಯ ಸಿನೆಮಾಸ್ ಹಾಗೂ...

“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

Movie News: ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ "ಕನಕನ ಹೆಜ್ಜೆ" ಕಾದಂಬರಿ ಆಧಾರಿತ "ಕನಕ ಮಾರ್ಗ" ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಅನೇಕ ಸ್ವಾಮಿಗಳು ಹಾಗೂ ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ ಸೇರಿದಂತೆ ಅನೇಕ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img