Friday, May 16, 2025

Tollywood actress

ಬೈಕ್ ಅಪಘಾತ- ಟಾಲಿವುಡ್ ನಟ ಸಾಯಿ ಧರ್ಮ ತೇಜ್ ಗಂಭೀರ ಗಾಯ..!

www.karnatakatcv.net :: ಹೈದರಾಬಾದ್: ತೆಲುಗು ನಟ ಸಾಯಿ ಧರ್ಮ ತೇಜ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮ ತೇಜ್ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಕಳೆದ ರಾತ್ರಿ ಟಾಲಿವುಡ್ ನಟ ಸಾಯಿ ಧರ್ಮ ತೇಜ್ ತಮ್ಮ ಬೈಕ್ ನಿಂದ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ನಿನ್ನೆ ನಟ ಧರ್ಮ ತೇಜ್, ಬೈಕ್ ರೈಡಿಂಗ್ಗೆ ಸ್ನೇಹಿತರಾದ ಸಂದೀಪ್...

ಮತ್ತೊಮ್ಮೆ ಕನ್ನಡಿಗರ ಹೃದಯ ಕದ್ದ ಸ್ವೀಟಿ ಅನುಷ್ಕಾ… ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲಿಯೇ ಶುಭ ಕೋರಿದ ನಟಿ

ಟಾಲಿವುಡ್ ಅಂಗಳದಲ್ಲಿ ತಮ್ಮ ಸರಳ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಕದ್ದ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟ, ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಮಕರ ಸಂಕ್ರಾಂತಿ ದಿನವಾದು ಇಂದು ಕನ್ನಡದಲ್ಲಿಯೇ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರಿರುವ ಅನುಷ್ಕಾ, ‘ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಯಗಳು’ ಎಂದು ಕನ್ನಡದಲ್ಲಿಯೇ ಬರೆದಿದ್ದಾರೆ. ಸ್ವೀಟಿ ಅನುಷ್ಕಾ...

ಡ್ರಗ್ಸ್ ಕೇಸ್: ಎನ್‌ಸಿಬಿಯಿಂದ ಮತ್ತೊಬ್ಬ ನಟಿಯ ಅರೆಸ್ಟ್

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ನಟಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ನಟಿ ಶ್ವೇತ ಕುಮಾರಿ ಬಂಧನಕ್ಕೊಳಗಾದ ನಟಿ. ಟಾಲಿವುಡ್ ಮೂಲಕದ ಶ್ವೇತ ಕುಮಾರಿ ಕನ್ನಡದ ರಿಂಗ್ ಮಾಸ್ಟರ್ ಸಿನಿಮಾದಲ್ಲಿ ನಟಿಸಿದ್ದರು. ಕಳೆದ ಎರಡು ದಿನಗಳ ಹಿಂದಷ್ಟೇ ಮುಂಬೈ ಡ್ರಗ್ ಪೆಡ್ಲರ್ ಕರೀಂನ ಸಹಚರ ಆಗಿದ್ದ ಚಾಂದ್ ಶೇಖ್ ಎಂಬಾತನನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿ, ಆತ ನೀಡಿದ...
- Advertisement -spot_img

Latest News

Mandya News: ಮಂಡ್ಯದಲ್ಲಿ ಹಾಲು ಒಕ್ಕೂಟ ಚುನಾವಣೆ: ಮನ್ಮುಲ್ ಅಧ್ಯಕ್ಷರಾಗಿ ಶಿವಕುಮಾರ್..?

Mandya News: ಮಂಡ್ಯದಲ್ಲಿ ಹಾಲು oಕ್ಕೂta ಸಂಘಗಳ ಚುನಾವಣೆ ನಡೆಯುತ್ತಿದ್ದು,  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯು.ಸಿ.ಶಿವಕುಮಾರ್ ಮತ್ತು ಮಾಜಿ ಎಂಎಲ್‌ಸಿ ನಾಗಮಂಗಲ ತಾಲೂಕಿನ ಎನ್.ಅಪ್ಪಾಜಿಗೌಡ ನಡುವೆ...
- Advertisement -spot_img