ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ರಾಬರ್ಟ ಸಿನಿಮಾ ಮಾರ್ಚ್ 11ಕ್ಕೆ ಕನ್ನಡ, ತೆಲುಗು ಎರಡು ಭಾಷೆಯಲ್ಲಿ ತೆರೆಗಪ್ಪಳಿಸಲು ರೆಡಿಯಾಗಿದೆ. ಆದ್ರೆ ತೆಲುಗು ನೆಲದಲ್ಲಿ ರಾಬರ್ಟ್ ಸಿನಿಮಾಕ್ಕೆ ಅಡ್ಡಿ ಎದುರಾಗಿದೆ. ರಾಬರ್ಟ್ ಸಿನಿಮಾ ರಿಲೀಸ್ ದಿನವೇ ತೆಲುಗಿನ ಮೂರು ಸಿನಿಮಾ ರಿಲೀಸ್ ಆಗ್ತಿರೋದ್ರಿಂದ ಕನ್ನಡ ಸಿನಿಮಾ ರಾಬರ್ಟ್ ರಿಲೀಸ್ ಗೆ ತೆಲುಗು ಮಂದಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...