Thursday, July 31, 2025

Tollywood news

Tollywood: ಖುಷಿ ಸಿನಿಮಾದ ಸಮಂತಾ ಹಾಕಿರುವ ಚಪ್ಪಲಿ ಬೆಲೆ ಕೇಳಿ..!

Film news: ನಾವು ಸಿನಿಮಾವನ್ನು ನೋಡುವಾಗ ಅವರ ಉಡುಗೆ ತೊಡುಗೆ ಆಭರಣ ಬಳೆ ಚಪ್ಪಲಿ ಹೀಗೆ ಗಮನಿಸುತ್ತಿರುವಾಗ ತೆಲುಗಿನ 'ಖುಷಿ' ಸಿನಿಮಾದ ಆರಾಧ್ಯ ಎನ್ನುವ ಲಿರಿಕಲ್ ಸಂಗ್ ಬಿಡುಗಡೆ ಯಾಗಿದ್ದು ಒಮದು ಸೀನ್ ಬರುವ ನಟಿ ಸಮಂತಅ ಹಾಕಿಕೊಂಡಿರುವ ಚಪ್ಪಲಿಗಳು ನೋಡುಗರಿಗೆ ಆಕರ್ಷಿಣಿಯವಾಗಿದೆ. ಹಾಗಿದ್ರೆ ಅವುಗಲ ಬೆಲೆ ಬಗ್ಗೆ ನೀವು ತಿಳಿದುಕೊಳ್ಳಬೇಕು. ಖುಷಿ ಸಿನಿಮಾದ ಲಿರಿಕಲ್...

RRR ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಗರಿ

film stories ಇನ್ನು ಕಳೆದ ವರ್ಷ ಸೆಪ್ಟಂಬರ್ ನಲ್ಲಿ ತೆರೆಕಂಡು ಭರ್ಜರಿ ಯಶಸನ್ನು ಗಳಿಸಿದ ತಲುಗಿನ ಸಿನಿಮಾ ಅರ್ ಆರ್ ಆರ್ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಇನ್ನು ಈ ಸಿನಿಮಾವನ್ನು ಪ್ರಸಿದ್ದ ನಿರ್ದೆಶಕ ಎಸ್ ಎಸ್ ರಾಜಮೌಳಿ ನಿರ್ದೇಶಿಸಿದ್ದು ಈ ಸಿನಿಮಾದಲ್ಲಿ ಜೂನಿಯರ್ ಎನ್ ಟಿ ಆರ್, ಮತ್ತು ರಾಮ್ ಚರಣ್ ತೇಜ ನಾಯಕನಟರಾಗಿ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...

ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗ ಕಿಡಿ: ಯಾಕೆ..?

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗದವರು ಕಿಡಿ ಕಾರಿದ್ದಾರೆ. ಕೆಲ ದಿನಗಳ ಹಿಂದೆ ಮೆಗಾಸ್ಟಾರ್ ಚಿರಂಜೀವಿ ನೇತೃತ್ವದಲ್ಲಿ ತೆಲುಗು ಚಿತ್ರರಂಗದವರು ಜಗನ್ ಬಳಿ ಸಿನಿಮಾ ಟಿಕೇಟ್ ಬೆಲೆ ಏರಿಸಬೇಕು ಎಂದು ಕೇಳಿಕೊಂಡಿದ್ದರು. ಅವರ ಮನವಿಯನ್ನು ಸ್ವೀಕರಿಸಿದ ಜಗನ್, ಕೆಲ ದಿನಗಳ ಬಳಿಕ ಟಿಕೇಟ್ ದರವನ್ನು ಏರಿಸುವುದು ಬಿಟ್ಟು, ರಾಜ್ಯ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img