Tuesday, May 20, 2025

tollywood

Movie News: ಬೆಟ್ಟಿಂಗ್ ಆ್ಯಪ್ ಪ್ರಮೋಷನ್, ಟಾಲಿವುಡ್ ಸೆಲೆಬ್ರಿಟಿಗಳಿಗೆ ಖಾಕಿ ಶಾಕ್..!

Movie News: ಬೆಟ್ಟಿಂಗ್ ಆ್ಯಪ್ ಗಳ ಪ್ರಚಾರದ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗದ 25 ಸೆಲೆಬ್ರಿಟಿಗಳ ವಿರುದ್ಧ ಹೈದ್ರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಾಲಿವುಡ್ ನಟ ಹಾಗೂ ನಟಿಯರ ವಿರುದ್ಧ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದನದಲ್ಲೂ ಪ್ರತಿಧ್ವನಿಸಿದ್ದ ಬೆಟ್ಟಿಂಗ್ ಭೂತ... ಇನ್ನೂ ರಾಜ್ಯದ ವಿಧಾನಸಭೆಯಲ್ಲೂ ಈ ಬೆಟ್ಟಿಂಗ್ ದಂಧೆಯ ಬಗ್ಗೆಯ ಸ್ವತಃ ಶಾಸಕರೇ ಅಳಲು ತೋಡಿಕೊಂಡಿದ್ದಾರೆ....

Sandalwood News: ಚಿರು ಹೇಳಿಕೆಗೆ ಭಾರೀ ಟೀಕೆ. ಮೆಗಾಸ್ಟಾರ್ ಲಿಂಗ ತಾರತಮ್ಯ?

Sandalwood News: ಯಾವುದೇ ಸಿನಿಮಾ ಸೆಲಿಬ್ರಿಟಿಗಳಿರಲಿ, ಅವರು ಆಗಾಗ ವಿನಾಕಾರಣ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಅವರು ಹಾಕುವ ಡ್ರೆಸ್ ಇರಲಿ, ಖರೀದಿಸುವ ಕಾರು, ಬೈಕ್ ಇರಲಿ ಅಥವಾ ಅವರು ಮಾತನಾಡುವ ಶೈಲಿ ಆಗಿರಲಿ ಒಂದಷ್ಟು ವಿವಾದಕ್ಕೆ ಕಾರಣರಾಗಿಬಿಡುತ್ತಾರೆ. ಮಾತಾಡಿದರೂ ತಪ್ಪು, ಮಾತಾಡದಿದ್ದರೂ ತಪ್ಪು. ಸಾರ್ವಜನಿಕ ಬದುಕಿನಲ್ಲಿರುವ ಸೆಲಿಬ್ರಿಟಿಗಳು ಅಳೆದು ತೂಗಿ ಮಾತನಾಡಿದರೆ ಅದಕ್ಕೊಂದು...

Movie News: ಇದಪ್ಪಾ ರಶ್ಮಿಕಾ ಕಮಿಟ್ಮೆಂಟ್! ವೀಲ್ ಚ್ಹೇರ್ ನಲ್ಲೇ ಪ್ರಚಾರ

Movie News: ಸಿನಿಮಾ ಸೆಲಿಬ್ರಿಟಿಗಳು ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಅವರು ನಡೆದ್ರೂ ಸುದ್ದಿ, ಕುಂತ್ರೂ ಸುದ್ದಿ. ಬಟ್ಟೆ ಹಾಕಿದ್ರೂ ಸುದ್ದಿ, ಹಾಕದಿದ್ದರೂ ಸುದ್ದಿ. ಅವರಿಗೆ ಸ್ವಲ್ಪ ಏನಾದ್ರೂ ತೊಂದರೆ ಆದರಂತೂ ಅದು ದೊಡ್ಡ ಸುದ್ದಿ. ಈಗ ರಶ್ಮಿಕಾ ಮಂದಣ್ಣ ಕೂಡ ಇಂಥದ್ದೊಂದು ಸುದ್ದಿಗೆ ಹೊರತಾಗಿಲ್ಲ. ವಿಷಯ ಏನಪ್ಪಾ ಅಂದರೆ, ರಶ್ಮಿಕಾ ಅವರು ಇತ್ತೀಚೆಗೆ...

ತಮ್ಮ ಹೊಸ ಸಿನಿಮಾ ಕಲೆಕ್ಷನ್ ವೃದ್ಧಾಶ್ರಮಕ್ಕೆ ನೀಡುವ ನಿರ್ಧಾರ ಮಾಡಿದ ನಟ ಸೋನುಸೂದ್

Bollywood News: ಸೋನು ಸೂದ್ ಬರೀ ನಟನೆಗಷ್ಟೇ ಸೀಮಿತರಾಗದೇ ಸಮಾಜ ಸೇವೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಕೊರೋನಾ ಸಮಯದಲ್ಲಿ ಕನ್ನಡಿಗರೂ ಸೇರಿ ದೇಶದ ಹಲವು ಕಡೆಗಳಿಂದ ಮುಂಬೈಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರನ್ನು ತಮ್ಮದೇ ಖರ್ಚಿನಲ್ಲಿ ಅವರವರ ಊರಿಗೆ ಕಳುಹಿಸಿಕೊಟ್ಟಿದ್ದರು. ಇದೀಗ ಸೋನುಸೂದ್ ಮತ್ತೊಂದು ಉತ್ತಮ ನಿರ್ಧಾರ ಮಾಡಿದ್ದಾರೆ. ತಮ್ಮ ಹೊಸ ಸಿನಿಮಾ ಕಲೆಕ್ಷನ್‌ನ್ನು ವೃದ್ಧಾಶ್ರಮಕ್ಕೆ ನೀಡಬೇಕು...

ಪುಷ್ಪ-2 ಪ್ರಿಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್: ನಟ ಅಲ್ಲು ಅರ್ಜುನ್ ಅರೆಸ್ಟ್

Tollywood News: ಪುಷ್ಪ 2 ಸಿನಿಮಾ ಪೇಡ್ ಪ್ರಿಮಿಯರ್ ಶೋನಲ್ಲಿ ಕಾಲ್ತುಳಿತ ಉಂಟಾಗಿ, ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲು ಅರ್ಜುನ್ ಸೇರಿ ಇತರರ ವಿರುದ್ಧ ದೂರು ದಾಖಲಿಸಲಾಗಿತ್ತು. ಅಲ್ಲು ಅರ್ಜುನ್ ಸೇರಿ, ಅವರ ಬಾಡಿಗಾರ್ಡ್...

Movie News: ಪುಷ್ಪ2 ಕ್ಲೈಮ್ಯಾಕ್ಸ್ ನ ವ್ಯಕ್ತಿ ಯಾರು? ರಿವೀಲ್ ಆದ್ರಾ ಹೀರೋ?

Movie News: ಸದ್ಯ ಎಲ್ಲೆಡೆ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಬಗ್ಗೆಯೇ ಸುದ್ದಿ. ಅದರ ಜ್ವರ ಇನ್ನೂ ಕಮ್ಮಿಯಾಗಿಲ್ಲ. ಮಳೆ ನಿಂತರೂ ಮಳೆಯ ಹನಿ ನಿಲ್ಲೋದಿಲ್ಲ ಅನ್ನುವ ಹಾಗೆ, ಚಿತ್ರ ನೋಡಿಕೊಂಡು ಹೊರಬಂದರೂ, ಸಿನಿಮಾದಲ್ಲಿ ಕಾಡುವ ಅನೇಕ ಅಂಶಗಳ ಬಗ್ಗೆ ಈಗಲೂ ಚರ್ಚೆ ಆಗುತ್ತಿದೆ. ಹೌದು, ಸದ್​ಯ ಪುಷ್ಪ...

Movie news: ‘KGF 2’ ದಾಖಲೆ ಮೀರಿಸಿದ ‘ಪುಷ್ಪ- 2’ ಕ್ರೇಜ್..

Movie News: ಸಿನಿಮಾ ಚೆನ್ನಾಗಿದ್ದರೆ ಮನಸ್ಸಿಗೆ ಹಿಡಿಸಿದರೆ ಯಾವ ಭಾಷೆಯಾದರೇನು? ಯಾವ ಕಲಾವಿದನಾದರೇನು? ಜನ ಪ್ರೀತಿಯಿಂದ ಅಪ್ಪಿ, ಒಪ್ಪಿಕೊಳ್ತಾರೆ. ಅದಕ್ಕೆ ಸ್ಪಷ್ಟ ಉದಾಹರಣೆ ನಮ್ಮ ಕನ್ನಡದ ಹೆಮ್ಮೆಯ ಕೆಜಿಎಫ್. ಯೆಸ್, ಯಶ್ ಅಭಿನಯದ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾವನ್ನು ಜನ ಇಷ್ಟಪಟ್ಟಿದ್ದರು. ಇಡೀ ದೇಶ ಮಾತ್ರವಲ್ಲ, ವಿದೇಶದಲ್ಲೂ ಕೆಜಿಎಫ್ ದಾಖಲೆ ಬರೆದಿತ್ತು. ಇಲ್ಲಿಯವರೆಗೂ...

20 ವರ್ಷದ ದಾಂಪತ್ಯ ಜೀವನ ಅಂತ್ಯಗೊಳಿಸಿದ ನಟ ಧನುಷ್- ಐಶ್ವರ್ಯಾ..

Movie News: ರಜನಿಕಾಂತ್ ಅಳಿಯ ನಟ ಧನುಷ್ ಮತ್ತು ಐಶ್ವರ್ಯಾ ಡಿವೋರ್ಸ್ ತೆಗೆದುಕೊಳ್ಳಲಿದ್ದಾರೆಂದು ಈಗಾಗಲೇ ಎಲ್ಲರಿಗೂ ಗೊತ್ತಿತ್ತು. ಆದರೆ ಕೆಲ ದಿನಗಳ ಹಿಂದೆ, ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರಿಬ್ಬರು ಮತ್ತೆ ಒಂದಾಗಲಿದ್ದಾರೆಂದು ಅಭಿಮಾನಿಗಳು ನಂಬಿದ್ದರು. ಆದರೆ ಆ ನಂಬಿಕೆ ಸುಳ್ಳಾಗಿದ್ದು, ಇಂದು ಧನುಷ್ ಮತ್ತು ಐಶ್ವರ್ಯ ವಿಚ್ಛೇದನ ತೆಗೆದುಕೊಂಡು, 20 ವರ್ಷಗಳ ದಾಂಪತ್ಯ ಜೀವನಕ್ಕೆ...

ಟ್ರೋಲ್ ವಿರುದ್ಧ ಮೌನಮುರಿದ ಸೆಲೆಬ್ರಿಟಿ: ಎ.ಆರ್.ರೆಹಮಾನ್ ನನಗೆ ತಂದೆ ಸಮಾನ ಎಂದ ಮೋಹಿನಿ ಡೇ

Bollywood Movie: ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ತಮ್ಮ ಪತ್ನಿ ಸೈರಾ ಬಾನುಗೆ ಕೆಲ ದಿನಗಳ ಹಿಂದಷ್ಟೇ ವಿಚ್ಛೇದನ ನೀಡಿದ್ದರು. ಕೆಲ ದಿನಗಳಲ್ಲೇ ನಾವು ನಮ್ಮ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿತ್ತು. ಆದರೆ ನಮ್ಮ ವೈವಾಹಿಕ ಜೀವನವನ್ನು ಇಂದಿಗೆ ಅಂತ್ಯಗೊಳಿಸುತ್ತಿದ್ದೇವೆ ಎಂದಿದ್ದರು. ಈ ಸುದ್ದಿ ಹಲವರಿಗೆ ಶಾಕಿಂಗ್ ಸುದ್ದಿಯಾಗಿತ್ತು. https://youtu.be/tBf2LWeJ4Co ಅದೇ ದಿನ ರೆಹಮಾನ್ ಬ್ಯಾಂಡ್‌ನಲ್ಲಿ ಇದ್ದ ಮೋಹಿನಿ ಡೇ ಎಂಬಾಕೆ...

ಕನ್ನಡದ ನಟ ಎನ್.ಟಿ.ರಾಮಸ್ವಾಮಿ ಮೇಲೆ ಹೈದರಾಬಾದ್‌ನಲ್ಲಿ ಹಲ್ಲೆ..!

Movie News: ಸಿನಿಮಾದಲ್ಲಿ ವಿಲನ್ ಆಗಿ ಪಾತ್ರ ನಿರ್ವಹಿಸಿದಾಗ, ಅದರ ಪವರ್ ಹೇಗಿರುತ್ತೆ ಎಂದರೆ, ಕೆಲವರು ಅವರನ್ನು ನೋಡಿದ ತಕ್ಷಣ, ನೀನು ಮಾಡಿದ್ದು ಸರೀನಾ..? ಅಂತಾ ಪ್ರಶ್ನೆ ಕೇಳುವಂತಿರಬೇಕು. ಹಾಗೆ ಕೇಳಿದಾಗ, ನೀವು ವಿಲನ್ ಆಗಿ ಪಾತ್ರ ಮಾಡಿದ್ದು ಸಾರ್ಥಕ ಎನ್ನಬಹುದು. ಆದರೆ ವಿಲನ್ ಮಾಡಿದ ಪಾತ್ರ, ಎದುರಿಗೆ ಸಿಕ್ಕಾಗ ಸರಿಯಾಗಿ ಬಾರಿಸುತ್ತೇನೆ ಅನ್ನೋ...
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img