Thursday, April 16, 2026

tollywood

Chiranjeevi: ಚಿರಂಜೀವಿ ಬ್ಲಡ್ ಬ್ಯಾಂಕಿಗೆ ಬರುವ ರಕ್ತವನ್ನು ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿ: ಚಿರಂಜೀವಿಯವರು ಬ್ಲಡ್ ಬ್ಯಾಂಕಿಗೆ ಬರುವ ರಕ್ತವನ್ನು ಮಾರಾಟ ಮಾಡುತ್ತಿದ್ದಾರೆ ಎಂದು 2011 ರಲ್ಲಿ ಚಿರಂಜೀವಿ ವಿರುದ್ದ ನಟ ರಾಜಶೇಖರ್ ಮತ್ತು ಪತ್ನಿ ಜೀವಿತಾ ಆರೋಪ ಮಾಡಿದ್ದರು ಆ ಪ್ರಕರಣ ಇಲ್ಲಿಯವರೆಗೂ ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆ ಪ್ರಕರಣಕ್ಕೆ ಈಗ ಕೋರ್ಟ್ ತೀರ್ಪು ನೀಡಿದ್ದು ಆರೋಪ ಸುಳ್ಳು ಎಂದು ಸಾಭೀತು ಪಡಿಸಿ ರಾಜ್...

Tollywood: ಖುಷಿ ಸಿನಿಮಾದ ಸಮಂತಾ ಹಾಕಿರುವ ಚಪ್ಪಲಿ ಬೆಲೆ ಕೇಳಿ..!

Film news: ನಾವು ಸಿನಿಮಾವನ್ನು ನೋಡುವಾಗ ಅವರ ಉಡುಗೆ ತೊಡುಗೆ ಆಭರಣ ಬಳೆ ಚಪ್ಪಲಿ ಹೀಗೆ ಗಮನಿಸುತ್ತಿರುವಾಗ ತೆಲುಗಿನ 'ಖುಷಿ' ಸಿನಿಮಾದ ಆರಾಧ್ಯ ಎನ್ನುವ ಲಿರಿಕಲ್ ಸಂಗ್ ಬಿಡುಗಡೆ ಯಾಗಿದ್ದು ಒಮದು ಸೀನ್ ಬರುವ ನಟಿ ಸಮಂತಅ ಹಾಕಿಕೊಂಡಿರುವ ಚಪ್ಪಲಿಗಳು ನೋಡುಗರಿಗೆ ಆಕರ್ಷಿಣಿಯವಾಗಿದೆ. ಹಾಗಿದ್ರೆ ಅವುಗಲ ಬೆಲೆ ಬಗ್ಗೆ ನೀವು ತಿಳಿದುಕೊಳ್ಳಬೇಕು. ಖುಷಿ ಸಿನಿಮಾದ ಲಿರಿಕಲ್...

Baby movie- ,ಬೇಬಿ ಸಿನಿಮಾ ನೋಡಿದ ರಶ್ಮಿಕಾ ಬಾವುಕ

 ಸಿನಿಮಾ ಸುದ್ದಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಶ್ಮಿಕಾ ಮಂದಣ್ಣ  ತೆಲುಗು ನಟ ವಿಜಯ ದೇವರಕೊಂಡ ಗೀತಾ ಗೋವಿಂದಂ ಸಿನಿಮಾ ದ ಮೂಲಕ ಒಂದಾಗಿರುವ ಜೋಡಿ ಇವರು ಮೊದಲಿನಿಂದಲೂ ಉತ್ತಮ ಭಾಂದವ್ಯವನ್ನು ಹೊಂದಿದ್ದಾರೆ, ಅಂದಹಾಗೆ ಈ ಇಬ್ಬರ ವಿಚಾರ ಈಗ ಯಾಕೆ ಅಂತೀರಾ ಇಲ್ಲೆ ನೋಡಿ ಸ್ಟೋರಿ. ವಿಜಯ್ ದೇವರಕೊಂಡ ರ ತಮ್ಮನಾದ ಆನಂದ ದೇವರಕೊಂಡ...

Ram pothineni : ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್

ಸಿನಿಮಾ ಸುದ್ದಿ:ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು...

ವಿಚಿತ್ರ ಪೋಸ್ಟ್ ಮೂಲಕ ಸುದ್ದಿಯಲ್ಲಿದ್ದಾರೆ. ಯಾರು ಆ ನಟಿ ?

ಸಿನಿಮಾಸುದ್ದಿ: ಇತ್ತೀಚಿನ ದಿನಗಳಲ್ಲಿ ಸಿನಿಮಾ ನಟ ನಟಿಯರು ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಪೋಸ್ಟ್ ಅಪ್ಲೋಡ್  ಮಾಡುವ ಮೂಲಕ ಸಾಕಷ್ಟು ಸುದ್ದಿಯಾಗುತಿದ್ದಾರೆ. ಅದೇ ರೀತಿ ಕಿರುತೆರೆ ನಟಿ ಪಾಯಲ್ ಘೋಷ್  ವಿಚಿತ್ರ ಪೋಸ್ಟ್ ಹಾಕುವ ಮೂಲಕ ಈಗ ಸಾಕಷ್ಟು ಟ್ರೋಲ್ ಗೆ ಒಳಗಾಗಿದ್ದಾರೆ. ಅದೇನಂತೀರಾ ಇ್ಲಲಿದೆ ನೋಡಿ. ಕಿರುತೆರೆ ನಟಿ ಪಾಯಲ್ ಘೋಷ್ ಫೈರ್ ಆಫ್ ಲವ್...

’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..

ಸಿನಿಮಾ ಸುದ್ದಿ: ’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..ಸೆ.15ಕ್ಕೆ ಬೋಯಾಪಾಟಿ ಶ್ರೀನು ಮಾಸ್ ಎಂಟರ್ ಟೈನರ್ ರಿಲೀಸ್ ಉಸ್ತಾದ್ ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಶ್ರೀನು ಕಾಂಬೋದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಸ್ಕಂದನಾಗಿ ರಾಮ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಗ್ಲಿಂಪ್ಸ್ ಮೂಲಕ ಚಿತ್ರತಂಡ ಪವರ್ ಫುಲ್ ಟೈಟಲ್ ರಿವೀಲ್ ಮಾಡಿದೆ. ಕಾರ್ತಿಕೇಯ...

ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ..

ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು‌ ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರೀಯತ್ತ ಹೆಜ್ಜೆ ಇಟ್ಟಿದ್ದಾರೆ. ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’. ಶೈಲೇಶ್ ಕೋಲನು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ...

ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲು

ಖ್ಯಾತ ಹಿರಿಯ ನಟ ಶರತ್ ಬಾಬು ರವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಚೆನೈನ ಖಾಸಗಿ ಆಸ್ರತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತಿದ್ದಾರೆ. ಕನ್ನಡದ ʻಅಮೃತವರ್ಷಿಣಿ' ಸಿನಿಮಾದಲ್ಲಿ  ಶರತ್ ಬಾಬುರವರು ರಮೇಶ್ ಅರವಿಂದ್ ಮತ್ತು ನಟಿ ಸುಹಾಸಿನಿ ಜೊತೆ ನಡಿಸಿದ್ದರು.ಕನ್ನಡ ಮಾತ್ರವಲ್ಲದೆ ತೆಲುಗು ತಮಿಳು ಭಾಷೆಯ ಚಲನಚಿತ್ರದಲ್ಲಿ ನಟಿಸಿದ್ದ ಶರತ್ ಬಾಬು 1973 ರಲ್ಲಿ ತೆರೆ ಕಂಡಂತಹ ತಲುಗಿನ ರಾಮರಾಜ್ಯಂ...

ಯುಗಾದಿ ಹಬ್ಬಕ್ಕೆ ಚಿನ್ನದ ನಾಣ್ಯ ಉಡುಗೊರೆ ನೀಡಿದ ಮಹಾನಟಿ ಕೀರ್ತಿ ಸುರೇಶ್

film stories: ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳಿಗೆ ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. ಯುಗಾದಿ ಹಬ್ಬಕ್ಕಾಗಿ ಅವರು ಈ ಉಡುಗೊರೆಯನ್ನು ನೀಡಿರುವುದಾಗಿ ಹೇಳಿಕೊಂಡಿದ್ದಾರೆ. ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಮಾಡಿರೋ ಈ ಕೆಲಸಕ್ಕೆ ಇಡೀ...

ಮದುವೆಯಾದ್ರಾ ? ನರೇಶ್ ಮತ್ತು ಪವಿತ್ರಾ ಲೋಕೇಶ್

ವಿಕ್ಷಕರೆ ನಿಮಗೆಲ್ಲ ಗೊತ್ತಿರುವ ಹಾಗೆ ತೆಲುಗು ನಟ ನರೇಶ್ ಮತ್ತು ಸ್ಯಾಂಡಲ್ ವಿಡ್ ನಟಿ ಪವಿತ್ರ ಲೋಕೇಶ್ ನಡುವೆ ಪ್ರೇಮಾಂಕುರವಾಗಿದ್ದು. ಇಬ್ಬರ ನಡುವೆ ಪ್ರೇಮವಅಗಿರುವ ವಿಷಯ ತಿಳಿದ ನರೇಶ್ ಮೂರನೆ ಪತ್ನಿ ರಮ್ಯಾರಗಪತಿಯವರು ನರೇಶ್ ಮತ್ತು ಪವಿತ್ರಾ ಲೋಕೇಶ ಮೇಲೆ ಹಲ್ಲೆಯನ್ನು ಮಾಡಿದ್ದರು . ನಂತರದ ಕೆಲವು ದಿನಗಳಲ್ಲಿ ಇಬ್ಬರು ಬೆಂಗಳೂರಿನ ಖಾಸಗಿ ಹೋಟಿಲ್ನಲ್ಲಿ ...
- Advertisement -spot_img

Latest News

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್...
- Advertisement -spot_img