ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಆತಂಕವೇ ಇನ್ನೂ ದೂರವಾಗಿಲ್ಲ. ಈಗಿರುವಾಗಲೇ ಹೊಸ ಕಾಯಿಲೆಯ ಭೀತಿ ಆವರಿಸಿದೆ. ಕೇರಳದ ಹಲವು ಭಾಗಗಳಲ್ಲಿ ಟೊಮೇಟೊ ಫ್ಲೂ ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ಈ ವೈರಸ್ ಪತ್ತೆಯಾದ ಬಳಿಕ ಜ್ವರದಿಂದ ಬಳಲುತ್ತಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗಡಿ ಭಾಗದಲ್ಲಿ ಕಟ್ಟೆಚ್ಚರವಹಿಸಲು ಅದೇಶಿಸಿದೆ. ರಾಜ್ಯದಲ್ಲಿ ಇದುವರೆಗೆ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...