ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಆತಂಕವೇ ಇನ್ನೂ ದೂರವಾಗಿಲ್ಲ. ಈಗಿರುವಾಗಲೇ ಹೊಸ ಕಾಯಿಲೆಯ ಭೀತಿ ಆವರಿಸಿದೆ. ಕೇರಳದ ಹಲವು ಭಾಗಗಳಲ್ಲಿ ಟೊಮೇಟೊ ಫ್ಲೂ ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ಈ ವೈರಸ್ ಪತ್ತೆಯಾದ ಬಳಿಕ ಜ್ವರದಿಂದ ಬಳಲುತ್ತಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗಡಿ ಭಾಗದಲ್ಲಿ ಕಟ್ಟೆಚ್ಚರವಹಿಸಲು ಅದೇಶಿಸಿದೆ. ರಾಜ್ಯದಲ್ಲಿ ಇದುವರೆಗೆ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...