Wednesday, September 17, 2025

#tomato price

Tomato : ಟೊಮೆಟೋ ದರ ಭಾರೀ ಕುಸಿತ…! ಆತಂಕದಲ್ಲಿ ರೈತರು…!

State News : ಮಾರುಕಟ್ಟೆಯ ಸಾರ್ವಕಾಲಿಕ ದಾಖಲೆ ಬರೆದು ಗ್ರಾಹಕರ ನಿದ್ದೆಗೆಡಿಸಿದ್ದ ಟೊಮೆಟೋ ದರ ಭಾರೀ ಕುಸಿತ ಕಂಡಿದೆ. ಇದರಿಂದಾಗಿ ಒಂದಡೆ ಟೊಮೆಟೋ ಬಳಸುವ ಗ್ರಾಹಕರಲ್ಲಿ ಸಂತಸ ಮೂಡಿದರೆ, ಮತ್ತೊಂದಡೆ ಟೊಮೆಟೋ ಬೆಳೆಗಾರರಲ್ಲಿ ತೀವ್ರ ನಿರಾಸೆಗೆ ಕಾರಣವಾಗಿದೆ. ಜಿಲ್ಲೆಯ ಟೊಮೆಟೋ ಮಾರುಕಟ್ಟೆಗಳಾದ ಚಿಂತಾಮಣಿ, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ಎಪಿಎಂಸಿಗಳಲ್ಲಿ ಶುಕ್ರವಾರ 15 ಕೆ.ಜಿ. ಟೊಮೆಟೋ ಬಾಕ್ಸ್‌...

Tomato : ರೈತನ ಹತ್ಯೆಗೆ ಕಾರಣವಾಯಿತೇ ಟೊಮೆಟೋ ಆದಾಯ..?!

Andrapradesh News: ಟೊಮೆಟೋ ದರ ಮುಗಿಲೆತ್ತರಕ್ಕೆ ಏರಿದ್ದು ಇದೀಗ ಟೊಮೆಟೋ ವಿಚಾರವಾಗಿ ಹತ್ಯೆಯೇ ನಡೆದಿದೆ. ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದೆ. ಮದನಪಲ್ಲಿಯ ರಾಜಶೇಖರ್ ರೆಡ್ಡಿ (62) ಮೃತ ವ್ಯಕ್ತಿ ಎಂಬುವುದಾಗಿ ಹೇಳಲಾಗಿದೆ. ಟೊಮೆಟೋ ಬೆಳೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ರೈತ...

Tomato-ಕೇವಲ 20 ರೂ ಟೊಮಾಟೋ ಮಾರಿದ ವ್ಯಾಪಾರಿ

ತಮಿಳುನಾಡಿ: ಕಡಲೂರು ಜಿಲ್ಲೆಯ ಟೊಮಾಟೋ ವ್ಯಾಪಾರಿಯೊಬ್ಬರು ಗ್ರಾಹಕರಿಗೆ ಕೇವಲ 20 ರುಪಾಯಿಗೆ ಟೊಮಾಟೊ ಹಣ್ಣನ್ನು ಮಾರಾಟ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಉತ್ತರ ಭಾರತ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾದ ಕಾರಣ ತಮಿಳುನಾಡಿದೆ ಬರುತ್ತಿರುವಂತಹ ತರಕಾರಿಯ ಪ್ರಮಾಣ ತುಂಬಾ ಕಡಿಮೆಯಾಗಿದೆ. ಹಾಗಾಗಿ ಟೊಮಾಟೋ  ಬೆಲೆ ಗಗನಕ್ಕೇರಿದೆ. ಇದರಿಂದ ಬೇಸತ್ತ ಗ್ರಾಹಕರು ಒಂದು  ಎರಡು ಕೆಜಿ ಕೊಳ್ಲುತಿದ್ದವರು ಈಗ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img