Tuesday, July 22, 2025

tomorrow

ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

https://www.youtube.com/watch?v=PTeNl0soHp0 ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ಬಸ್‍ಬಾರ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ ವಿ.ವಿ.ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್,...

ಇಂದಿನ ರಾಹುಲ್ ಗಾಂಧಿ ಇಡಿ ವಿಚಾರಣೆ ಮುಕ್ತಾಯ, ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

https://www.youtube.com/watch?v=PbjP157vQ2A ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ನಾಳೆ ಮತ್ತೆ ಹಾಜರಾಗುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೂಚಿಸಲಾಗಿದೆ. ಎರಡನೇ ದಿನ, ಅವರನ್ನು 10 ಗಂಟೆಗಳ ಕಾಲ ಪ್ರಶ್ನಿಸಲಾಯಿತು. ನಿನ್ನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್...
- Advertisement -spot_img

Latest News

ಬೈಗುಳಗಳ ರಾಜಧಾನಿ “ಈ” ರಾಜ್ಯ! : ಕರ್ನಾಟಕವಲ್ಲ, ಉತ್ತರ ಪ್ರದೇಶ ಅಲ್ಲ, ಇನ್ಯಾವುದು?

ನವದೆಹಲಿ :  ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು...
- Advertisement -spot_img