Monday, April 13, 2026

tong to siddaramya

ಸಿದ್ದರಾಮಯ್ಯ ನವರ ನಡೆಗೆ ಟಾಂಗ್ ಕೊಟ್ಟ ಎಂ.ಬಿ ಜಿರಲಿ

www.karnatakatv.net : ಬೆಳಗಾವಿ:  ವಿರೋಧ ಪಕ್ಷದವರು ತೆಲೆ ಕೆಟ್ಟಿರುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಅವರು ಏನೇ ಹೇಳಿದರು ಅದು ಸುಳ್ಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು. ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂ.ಬಿ.ಜಿರಲಿ ರಾಜ್ಯದಲ್ಲಿ ಯಡಿಯೂರಪ್ಪನವರು ಸ್ವಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೆ. ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ,ಜೆ.ಪಿ.ನಡ್ಡಾ,ಅಮಿತ್ ಷಾ,ರಾಜನಾಥ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img