Friday, June 12, 2026

tong

ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು-ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆ : ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...

ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ–ಆರ್ ಅಶೋಕ್

ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ದೆ ವಿಚಾರ ಕೋಲಾರದ ಶ್ರೀನಿವಾಸಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ ಕ್ಷೇತ್ರಕ್ಕಾಗಿ ಬಿಕ್ಷಾಂದೇಹಿ ಎಂದು ಕೇಳಿಕೊಳ್ಳುತ್ತಿರಲಿಲ್ಲ, ಮೈಸೂರು ಆಯ್ತು ಬಾದಾಮಿ ಆಯ್ತು ಈಗ ಕೋಲಾರಕ್ಕೆ ಬಂದಿದ್ದಾರೆಈ ಬಾರಿ ಕೋಲಾರದಲ್ಲಿ ಸೋತರೆ ಮತ್ತೆ...
- Advertisement -spot_img

Latest News

Exclusive: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ.

Haveri Exclusive News: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ ನಡೆದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಶಿವಪುರ ಗ್ರಾಮದ ಜಮೀನಿನಲ್ಲಿ...
- Advertisement -spot_img