Tuesday, February 10, 2026

top news

ದೇಶದ ಇಂದಿನ ಪ್ರಮುಖ ಸುದ್ದಿಗಳು – 07/12/2025

1) ಕಾಂಗ್ರೆಸ್ ಸಂಬಂಧ ಕಡಿದುಕೊಳ್ಳುತ್ತಾರಾ ತರೂರ್   ತಿರುವನಂತಪುರಂ ಸಂಸದ ಶಶಿ ತರೂರ್ ಅವರ ಇತ್ತೀಚಿನ ಹೆಜ್ಜೆಯೊಂದು ಕಾಂಗ್ರೆಸ್​ ಮನೆಯಲ್ಲಿ ಹೊಸ ವಿವಾದಕ್ಕೆ ಸಾಕ್ಷಿಯಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗೌರವಾರ್ಥವಾಗಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಔತಣಕೂಟದಲ್ಲಿ ತರೂರ್ ಹಾಜರಾಗಿರುವುದು, ಈಗಾಗಲೇ ಉದ್ವಿಗ್ನವಾಗಿದ್ದ ಕಾಂಗ್ರೆಸ್ ಹೈಕಮಾಂಡ್–ತರೂರ್ ನಡುವಿನ ತೆರೆಮರೆಯಲ್ಲಿನ ಗುದ್ದಾಟಕ್ಕೆ ಮತ್ತೆ ಸಾಕ್ಷಿಯಾಗಿದೆ. ಈ ಕುರಿತು...

ದೇಶದ ಇಂದಿನ ಪ್ರಮುಖ ಸುದ್ದಿಗಳು – 03/12/2025

1. ಪುಟಿನ್‌ ಭದ್ರತೆಗೆ 5 ಸುತ್ತಿನ ಕೋಟೆ ಸಿದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಭೇಟಿಗೆ ದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಐದು ಹಂತಗಳ ಹೈ-ಸೇಕ್ಯುರಿಟಿ ಜಾರಿಯಾಗಿದೆ. ರಷ್ಯಾದ ಅಧ್ಯಕ್ಷೀಯ ಭದ್ರತಾ ದಳದಿಂದ ತರಬೇತಿ ಪಡೆದ ಸಿಬ್ಬಂದಿ, ಭಾರತದ NSG ಕಮಾಂಡೊಗಳು, ಸ್ನೈಪರ್‌ಗಳು, ಜಾಮರ್‌ಗಳು, ಡ್ರೋನ್‌ಗಳು ಹಾಗೂ AI ಆಧಾರಿತ ಮುಖ ಗುರುತು ಪತ್ತೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img