Sunday, August 16, 2026

top storys

ಕರ್ನಾಟಕ ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು

1) ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಶಾಮನೂರು ಶಿವಶಂಕರಪ್ಪ ಅವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಸಂತಾಪ ಸೂಚನೆ ನಿರ್ಣಯ ಮಂಡಿಸಿ ಮಾತನಾಡಿದ ಸ್ವೀಕರ್ ಯು.ಟಿ.ಖಾದರ್, ಎಷ್ಟೇ ಜಟಿಲವಾದ ಸಮಸ್ಯೆಯಿದ್ರೂ, ತಾಳ್ಮೆಯಿಂದ ನಿಭಾಯಿಸುವ ಗುಣ ಶಾಮನೂರು ಅವರಲ್ಲಿತ್ತು. ಅವರ ಜೀವನವೇ ಒಂದು ಸಂದೇಶ ಎಂದು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img