Sunday, September 20, 2026

topnews

TOP NEWS: ಇಂದಿನ ಪ್ರಮುಖ ಸುದ್ದಿಗಳು -19-12-2024

1. ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ,ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಬೆಂಬಲಿಗರು ವಿಧಾನ ಪರಿಷತ್ ಕಲಾಪದಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಧಾನಪರಿಷತ್​ನ ಕಾರಿಡಾರ್​ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ...

ಇಂದಿನ ಪ್ರಮುಖ ಸುದ್ದಿಗಳು – 18-12-2024

  1. ದಿಢೀರ್​ Narendra MOdi ಭೇಟಿಯಾದ ವಿಜಯೇಂದ್ರ. ವಿರೋಧಿಗಳಿಗೆ ಕೊಟ್ಟ ಸಂದೇಶವೇನು? ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ ಹೊರ ಹಾಕುತ್ತಿದೆ. ಸದ್ಯ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿರುವಾಗಲೇ ವಿಜಯೇಂದ್ರ ದಿಢೀರ್​ ಬೆಳಗಾವಿಯಿಂದಲೇ ದೆಹಲಿಗೆ ಹಾರಿ ಮೋದಿಯನ್ನ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img