Sunday, September 8, 2024

torchured

ಊಟ ಬೇಡಿದ ಮುಗ್ಧ ಮಗುವಿಗೆ ಕೆಂಡದ ಕಿಡಿಯಿಂದ ಕೈ ಸುಟ್ಟ ಮಲತಾಯಿ..!

https://youtu.be/TVYTmv2MSg0 ಹಸಿವು ಅಂತ ಊಟಕ್ಕೆ ಮನೆಗೆ ಬಂದ ಮಗನ ಕೈಗಳನ್ನ‌ ಸುಟ್ಟು, ಮಂಚಕ್ಕೆ ಕೈ ಕಾಲು ಕಟ್ಟಿ ಹಿಂಸಿಸಿ ಕ್ರೌರ್ಯ ಮೆರೆದ ಮಲತಾಯಿ ಈಗ ವಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪವಿರುವ ನಾಲವಾರ ಸ್ಟೇಷನ್ ತಾಂಡದಲ್ಲಿ ಇಂತಹದೊಂದು ಅಮಾನವೀಯ ಕೃತ್ಯ ನಡೆದಿದೆ. ನಾಲವಾರ ಸಮೀಪವಿರುವ ತಾಂಡಾ ನಿವಾಸಿ ತಿಪ್ಪಣ್ಣಾ ಎಂಬುವರ ಹೆಂಡತಿ ಮೃತಪಟ್ಟಿದ್ದು,‌...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img