Friday, November 28, 2025

tough rules

Karnatakaದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು 31ರವರೆಗೆ  ವಿಸ್ತರಣೆ..!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ  ಸಿಎಂ ಬೊಮ್ಮಾಯಿ(CM Bommai)ಅಧಿಕಾರಿಗಳು ಹಾಗೂ ಸಚಿವರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಸಿಎಂ ಬೊಮ್ಮಾಯಿಗೆ ಕೊರೋನಾ ದೃಢಪಟ್ಟಿರುವದರಿಂದ  ವೀಡಿಯೋ ಕಾನ್ಫರೆನ್ಸ್(Video Conference) ಮೂಲಕವೇ ಸಭೆ ನಡೆಸಿದರು. ಇನ್ನು ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಸಿಎಂ  ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ (Tough...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img