ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಿಎಂ ಬೊಮ್ಮಾಯಿ(CM Bommai)ಅಧಿಕಾರಿಗಳು ಹಾಗೂ ಸಚಿವರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಸಿಎಂ ಬೊಮ್ಮಾಯಿಗೆ ಕೊರೋನಾ ದೃಢಪಟ್ಟಿರುವದರಿಂದ ವೀಡಿಯೋ ಕಾನ್ಫರೆನ್ಸ್(Video Conference) ಮೂಲಕವೇ ಸಭೆ ನಡೆಸಿದರು. ಇನ್ನು ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಸಿಎಂ ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ (Tough...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...