Sunday, August 9, 2026

#tour

ರಾಜ್ಯದತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಿತ್ತ..!

state news ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ. ಕೇಂದ್ರ ಗೃಹ ಸಚಿವ...

ಧಾರವಾಡದಲ್ಲಿ ಮಹಿಳೆಯರಿಗೆ ಟೂರ್ ಭಾಗ್ಯ! ಯಾಕೆ ಗೊತ್ತಾ..?

Political News ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ  ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img