ಚಿಕ್ಕಮಗಳೂರು ಜಿಲ್ಲೆ: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಸತತ ಮಲೆಗೆ ಮಲೆನಾಡು ಪ್ರದೇಶಗಳು ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ರಸ್ತೆಗಳು ಕುಸಿತದಿಂದಾಗಿ ಪ್ರವಾಸಿಗರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಜಿಲ್ಲಾಡಳಿತ ಪ್ರವಾಸಕ್ಕೆ ನಿಷೇದ ಮಾಡಿ ಆದೇಶ ಹೊರಡಿಸಿದ್ದಾರೆ ಹಾಗಾಗಿ ಪ್ರಮುಖ ಪ್ರವಾಸಿ ತಾಣಗಳಾದ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗಳಿಗೆ ನಿಷೇದ ಹೇರಲಾಗಿದೆ.
ಜಿಲ್ಲೆಯ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...