Thursday, February 5, 2026

TouristAdvisory

ಚಂಡಿ ಹಿಡಿದ ಮಳೆರಾಯ – 6 ಜಿಲ್ಲೆಗಳಿಗೆ ಬಿಗ್ ಅಲರ್ಟ್!

ರಾಜ್ಯದ ಹಲವೆಡೆ ನಿರಂತರ ವರುಣನ ಅಬ್ಬರ ಮುಂದುವರಿದಿದೆ. ಮಳೆಯ ಆರ್ಭಟದಿಂದ ಜನಜೀವನಕ್ಕೆ ಅಡಚಣೆ ಆಗಿದೆ. ಇತ್ತೀಚೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಅಲರ್ಟ್ ನೀಡಿದೆ. ಚಿಕ್ಕಮಗಳೂರಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img