Tuesday, April 29, 2025

Tovinakere

ಡಿಸಿಎಂ ಕಣ್ಣಿಗೆ ಬೀಳಬಾರದಂತೆ ಬಿಜೆಪಿ ಬಾವುಟ- ತೆರವುಗೊಳಿಸುವಂತೆ ನೋಟೀಸ್..!

ತುಮಕೂರು: ಡಿಸಿಎಂ ಜಿ.ಪರಮೇಶ್ವರ ಹೋಗೋ ದಾರಿಯಲ್ಲಿ ಬಿಜೆಪಿ ಬಾವುಟ ಕಾಣಬಾರದಂತೆ. ಹಾಗಾಗಿ ಡಿಸಿಎಂ ಪ್ರಯಾಣ ಮಾಡ್ತಾ ಇದ್ದ ಮಾರ್ಗ ಮಧ್ಯದ ಅಂಗಡಿ ಮುಂದೆ ನೇತುಹಾಕಲಾಗಿದ್ದ‌ ಬಿಜೆಪಿ ಬಾವುಟ ತೆರವುಗೊಳಿಸುವಂತೆ ಗ್ರಾಮ ಪಂಚಾಯತಿಯಿಂದ ನೋಟಿಸ್ ಬಂದಿದೆ. ನಿನ್ನೆ ಡಿಸಿಎಂ ಕ್ಷೇತ್ರ ಕೊರಟಗೆರೆಯ ತೋವಿನಕೆರೆಯಲ್ಲಿ ಜನಸಂಪಕರ್ಕ ಸಭೆ ಇತ್ತು. ಡಿಸಿಎಂ ಕೆಸ್ತೂರು ಮಾರ್ಗ ವಾಗಿ ತೋವಿನಕೆರೆಗೆ ತಲುಪುವವರಿದ್ರು....
- Advertisement -spot_img

Latest News

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು...
- Advertisement -spot_img