Monday, May 11, 2026

Tovinakere

ಡಿಸಿಎಂ ಕಣ್ಣಿಗೆ ಬೀಳಬಾರದಂತೆ ಬಿಜೆಪಿ ಬಾವುಟ- ತೆರವುಗೊಳಿಸುವಂತೆ ನೋಟೀಸ್..!

ತುಮಕೂರು: ಡಿಸಿಎಂ ಜಿ.ಪರಮೇಶ್ವರ ಹೋಗೋ ದಾರಿಯಲ್ಲಿ ಬಿಜೆಪಿ ಬಾವುಟ ಕಾಣಬಾರದಂತೆ. ಹಾಗಾಗಿ ಡಿಸಿಎಂ ಪ್ರಯಾಣ ಮಾಡ್ತಾ ಇದ್ದ ಮಾರ್ಗ ಮಧ್ಯದ ಅಂಗಡಿ ಮುಂದೆ ನೇತುಹಾಕಲಾಗಿದ್ದ‌ ಬಿಜೆಪಿ ಬಾವುಟ ತೆರವುಗೊಳಿಸುವಂತೆ ಗ್ರಾಮ ಪಂಚಾಯತಿಯಿಂದ ನೋಟಿಸ್ ಬಂದಿದೆ. ನಿನ್ನೆ ಡಿಸಿಎಂ ಕ್ಷೇತ್ರ ಕೊರಟಗೆರೆಯ ತೋವಿನಕೆರೆಯಲ್ಲಿ ಜನಸಂಪಕರ್ಕ ಸಭೆ ಇತ್ತು. ಡಿಸಿಎಂ ಕೆಸ್ತೂರು ಮಾರ್ಗ ವಾಗಿ ತೋವಿನಕೆರೆಗೆ ತಲುಪುವವರಿದ್ರು....
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img