Sunday, May 17, 2026

Town Hall Circle

ಭಾರತ್ ಬಂದ್ ಎಫೆಕ್ಟ್: ಕಾರ್ಮಿಕರ ಭಾರಿ ಪ್ರತಿಭಟನೆ!

ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್‌ನಲ್ಲಿ ಆರಂಭವಾದ ಪ್ರತಿಭಟನೆ, ಟೌನ್ ಹಾಲ್ ಸರ್ಕಲ್‌ನಿಂದ ಎಂಜಿ ರಸ್ತೆ, ಗುಂಚಿ ಸರ್ಕಲ್ ಮೂಲಕ ಅಶೋಕ ರಸ್ತೆಯಲ್ಲಿರುವ BSNL ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ರೂಪದಲ್ಲಿ ಮುಂದುವರಿಯಿತು. ಕಾರ್ಮಿಕರ ಕೆಲಸದ ಅವಧಿಯನ್ನು...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img